Skip to main content

Posts

Showing posts from 2014

ಜಾತಕದಲ್ಲಿ ಸಂತಾನ ಯೋಗ-ಮತ್ತು ದೋಷ ಪರಿಹಾರ-ಮಕ್ಕಳ ಫಲವಿಲ್ಲದ್ದಕ್ಕೆ ಹಲವು ಕಾರಣಗಳು

ಜಾತಕದಲ್ಲಿ ಸಂತಾನ ಯೋಗ ಈಗಿನ ಕಾಲದಲ್ಲಿ ಸಂತಾನದ ಸಂಖ್ಯೆ ಕಡಿಮೆ ಮಾಡಿಕೊಂಡು ಜೀವನ ಮಾಡುತ್ತಾರೆ.ಆದರೆ ಸಂತತಿ ಇಲ್ಲದವರು ವೈದ್ಯರಿಂದ ಚಿಕಿತ್ಸೆ ಪಡೆಯುವುದು, ಜ್ಯೋತಿಷ್ಯರ ಸಲಹೆ ಪಡೆಯುವುದು, ಸಂತಾನಕ್ಕಾಗಿ ಪೂಜೆ ಮಾಡಿಸುವುದು ಹೀಗೆ ಎಲ್ಲ ಪ್ರಯತ್ನ ಮಾಡುತ್ತಾರೆ. ಸಂತತಿಯ ಯೋಗವನ್ನು ಅವರವರ ಜಾತಕದಿಂದ ನೋಡಬಹುದು. *ಜನ್ಮ ಲಗ್ನದಿಂದ ಅಥವಾ ಚಂದ್ರ ರಾಶಿಯಿಂದ ಪಂಚಮ ಸಪ್ತಮಗಳನ್ನು ಭಾಗ್ಯಾಧಿಪತಿಯು ನೋಡಿದರೆ ಸಂತಾನ ಮತ್ತು ದಾಂಪತ್ಯವು ಸುಖಮಯವಾಗುತ್ತದೆ. *ಲಗ್ನ ಅಥವಾ ಚಂದ್ರನಿಂದ ಪಂಚಮಾಧಿಪತಿ ಮತ್ತು ಸಪ್ತಮಾಪತಿಯು ನವಮದಲ್ಲಿ ಇದ್ದರೆ ಅತ್ಯಂತ ಸುಖಮಯ ದಾಂಪತ್ಯ ಜೀವನ ಹಾಗೂ ಸಂತತಿ ಸುಖ ಇರುತ್ತದೆ. *ಪಂಚಮದ ಅಧಿಪತಿಯು ಪಂಚಮದಲ್ಲಿ ಸಪ್ತಮಾಧಿಪತಿಯು ನವಮದಲ್ಲಿ ಇದ್ದರೆ ಇಂತಹ ಜಾತಕದವರು ಸುಖಮಯ ದಾಂಪತ್ಯ ಜೀವನ ಮಾಡುತ್ತಾರೆ. *ಪಂಚಮ, ಸಪ್ತಮ ಮತ್ತು ನವಮದಲ್ಲಿ ಶುಭ ಗ್ರಹಗಳು ಇದ್ದರೆ ಅಥವಾ ಈ ಮನೆಯನ್ನು ಶುಭ ಗ್ರಹಗಳು ನೋಡಿದರೆ ಇಂತಹ ಜಾತಕದರಿಗೆ ಪುತ್ರ ಸಂತತಿ ಇರುವುದಲ್ಲದೆ ಇವರು ಸುಖಮಯ ದಾಂಪತ್ಯ ಜೀವನವನ್ನು ಅನುಭವಿಸುತ್ತಾರೆ. *ಪಂಚಮ, ಸಪ್ತಮ ಮತ್ತು ನವಮಾಧಿಪತಿಗಳು ಷಷ್ಠ, ಅಷ್ಟಮ ಮತ್ತು ದ್ವಾದಶದಲ್ಲಿ ಇದ್ದರೆ ದಾಂಪತ್ಯ ಜೀವನ ಸುಖಮಯವಾಗಿರುವುದಿಲ್ಲ. *ಜಾತಕದಲ್ಲಿ ಬೇರೆ ಬೇರೆ ಭಾವಗಳಲ್ಲಿ ಪಂಚಮ, ಸಪ್ತಮ ಮತ್ತು ನವಮಾಧಿಪತಿ ಇದ್ದರೆ ದಾಂಪತ್ಯ ಜೀವನವು ಮಧ್ಯಮ ಇರುತ್ತದೆ. ಶುಕ್ರ - ಕುಜರ ಯತಿಯು ಇದ್ದರೆ ದಾಂಪತ್ಯ ಜೀವ

ಕರೀಜೀರಿಗೆ ಎಣ್ಣೆಯ ನೂರು ಪ್ರಯೋಜನಗಳು(ಉಪಯೋಗಗಳು) *100Benefits of Kalonji oil

*100Benefits of Kalonji oil *ಕರೀಜೀರಿಗೆ ಎಣ್ಣೆಯ ನೂರು ಪ್ರಯೋಜನಗಳು(ಉಪಯೋಗಗಳು)* 1) ASTHMA , COUGH & ALLERGY: For the treatment of these diseases the following method is adopted. Take a cup of warm water, one spoon of honey and half tea spoon of Kalonji oil. Mix this together and drink in the morning before the breakfast. Similarly after dinner in the night. Treatment for forty days. Avoid cool food stuff. 2) DIABETES (SUGAR): For the treatment of these diseases the following method is adopted. Take one cup decoction (Black tea), Mix half table spoon of kalonji oil and drink it in the morning and night before going to bed. Avoid oily food stuff, particularly fried items. If any other allopathic treatment is going on continue it that treatment. After 20 days check the sugar, is its normal Allopathic treatment should be stopped and kalonji treatment be continued. After forty days, sweet can be taken to check the sugar level. If it’s normal stop the treatment. 3) Heart Attack: In a cup of

ದಾಂಪತ್ಯ ಜೀವನ ಆಯ್ಕೆಗೆ ಪೂರಕವಾಗುವ ಗ್ರಹ ಸ್ಥಿತಿ1

ವಿವಾಹವೆಂಬ ಕಲ್ಪನೆಯು ಒಂದು ದೇಶದಿಂದ ಮತ್ತೊಂದು ದೇಶಕ್ಕೂ ಹಾಗು ಪೀಳಿಗೆಯಿಂದ ಪೀಳಿಗೆಗೂ ಬದಲಾಗುತ್ತಿರುತ್ತದೆ. ವಿವಾಹ ಸಂಬಂಧವು ಮನುಷ್ಯನ ವೈಯಕ್ತಿಕ ಬೆಳವಣಿಗೆ ಮತ್ತು ಆಧ್ಯಾತ್ಮಿಕ ಮಟ್ಟ ಪ್ರಮುಖವಾಗಿದೆ. ಇದು ಮಾನವನಿಗೆ ಕರ್ಮಗಳ ಮೂಲಕ ಅಭಿವೃದ್ಧಿ ಹೊಂದಲು ಸಹಕಾರಿಯಾಗಿದೆ. ಪರಿಪೂರ್ಣತೆಯನ್ನು ನೀಡುತ್ತದೆ. ವಿವಾಹವು ಮೂರು ಘಟ್ಟಗಳಲ್ಲಿ ಅಭಿವೃದ್ದಿ ಹೊಂದಲು ಸಹಕಾರಿಯಾಗಿದೆ - 1. ಭೌತಿಕ ಬೆಳವಣಿಗೆ 2. ಬೌದ್ಧಿಕ ಬೆಳವಣಿಗೆ 3. ಮಾನಸಿಕ ಬೆಳವಣಿಗೆ. ಈ ಮೂರು ಆಧಾರದ ಮೇಲೆ ಗಂಡು ಮತ್ತು ಹೆಣ್ಣಿನ ಅವಶ್ಯಕತೆಗಳು ಏನು ಎಂಬುದನ್ನು ಅಭ್ಯಸಿಸಬಹುದು. ಇದರಿಂದ ಅವರುಗಳ ಸಂಬಂಧದಲ್ಲಿ ಸುಧಾರಣೆಯನ್ನು ಕಂಡುಕೊಳ್ಳಬಹುದು. ಪುರುಷ ಕುಂಡಲಿಯಲ್ಲಿ ಕುಜ ಮತ್ತು ಶುಕ್ರ ಪುರುಷ ಕುಂಡಲಿಯಲ್ಲಿ ಶುಕ್ರವು ಆತ ಯಾರಿಗೆ ಆಕರ್ಷಿತರಾಗುತ್ತಾನೆಂಬುದನ್ನು ತಿಳಿಸಿದರೆ, ಕುಜವು ಹೆಣ್ಣಿನ ಜೊತೆಗೆ ವರ್ತನೆಯನ್ನು ತಿಳಿಸುತ್ತದೆ. 1. ಪುರುಷನ ಕುಂಡಲಿಯಲ್ಲಿ ಶುಕ್ರನು ಕನ್ಯೆಯ ಗುಣಲಕ್ಷಣಗಳನ್ನು ಮತ್ತು ಯಾವ ರೀತಿಯ ಕನ್ಯೆ ಆಯ್ಕೆ ಮಾಡುತ್ತಾನೆಂದು ತಿಳಿಸುತ್ತದೆ. ಉದಾಹರಣೆಗೆ ಶುಕ್ರನು ಮೀನ ರಾಶಿಯಲ್ಲಿದ್ದರೆ ಕಲಾನಿಪುಣ ಕನ್ಯೆಯನ್ನು ಇಷ್ಟಪಡುತ್ತಾನೆ. ಶುಕ್ರನು ಕುಂಭರಾಶಿಯಲ್ಲಿದ್ದು ಕುಜನೊಂದಿಗೆ ವೃಷಭ ರಾಶಿ ಅಥವಾ ತುಲಾ ರಾಶಿಯಲ್ಲಿದ್ದರೆ ಅವರ ವೈಯಕ್ತಿಕ ದಾಂಪತ್ಯ ಜೀವನದಲ್ಲಿ ವ್ಯತ್ಯಾಸಗಳನ್ನು ನೋಡಬಹುದು. 2. ಶುಕ್ರನು ಪೃಥ್ವಿತತ್ವದ ರಾಶಿಗಳಾದ ವೃಷಭ, ಕ

ದಾಂಪತ್ಯ ಸುಖಕ್ಕಾಗಿ 10 ಮಹತ್ವದ ಟಿಪ್ಸ್‌ಗಳು

1. ಸಂಗಾತಿಯ ಜೊತೆಗೆ : ಖುದ್ದಾಗಿ ನೀವೇ ಫ್ರೀಯಾಗಿರಿ ಮತ್ತು ಮನಸ್ಸಿನ ಇಚ್ಛೆಗಳನ್ನು ಸಂಗಾತಿಯ ಜೊತೆಗೆ ಶೇರ್‌ ಮಾಡಿಕೊಳ್ಳಿ. 2. ರೂಟಿನ್‌ ಮುರಿಯಿರಿ : ಸೆಕ್ಸ್‌ ಎನ್ನುವುದು ಕೇವಲ ಬೆಡ್‌‌‌ರೂಂ ವಿಷಯವಲ್ಲ ಮತ್ತು ಇದಕ್ಕಾಗಿ ಮೀಸಲು ಸಮಯವಷ್ಟೆ ಅಲ್ಲ. ಯಾವಾಗ ಮನಸ್ಸಿನಲ್ಲಿ ಸೆಕ್ಸ್‌ ಭಾವನೆ ಬರುತ್ತದೆಯೊ ಆಗ ಸೆಕ್ಸ್‌‌ನ ಇಚ್ಛೆಯನ್ನು ಸಂಗಾತಿಗೆ ತಿಳಿಸಿ. 3, ಜಗತ್ತು ಹೊಸ ಐಡಿಯಾಗಳದ್ದಾಗಿದೆ: ಸೆಕ್ಸ್‌‌ಲೈಫ್‌‌‌ ಉತ್ತಮವಾಗಿಸಲು ಹೊಸ ಐಡಿಯಾ ಕಂಡು ಹಿಡಿಯಿರಿ. 4 ಆರೋಗ್ಯಕರ ಸೆಕ್ಸ್‌ ಲೈಫ್‌‌ಗಾಗಿ ಉತ್ತಮ ಮತ್ತು ಪೌಷ್ಠಿಕ ಆಹಾರ ಸೇವಿಸಿ ಮತ್ತು ಪ್ರತಿ ನಿತ್ಯ ತಪ್ಪದೆ ವ್ಯಾಯಾಮ ಮಾಡಿ. ಯಾರು ಫಿಟ್‌‌‌ ಆಗಿದ್ದಾರೋ ಅವರ ಸೆಕ್ಸ್‌ ಹಿಟ್‌‌ ಆಗಿರುತ್ತದೆ. 5.ಫೋರ್‌‌ ಪ್ಲೇನಲ್ಲಿ ಸಮಯ ನೀಡಿ ಮತ್ತು ಹಂತ ಹಂತವಾಗಿ ಕ್ಲೈಮ್ಯಾಕ್ಸ್‌‌‌‌‌‌ವರೆಗೆ ತಲುಪಿ. ದಾಂಪ್ಯತ್ಯದ ಎಂಜಾಯ್ ಕೇವಲ ಮನೆಯಲ್ಲಿ ಅಲ್ಲ, ಪ್ರವಾಸದಲ್ಲು ಇದೆ. ಇದಕ್ಕಾಗಿ ನೀವು ವಿವಿಧ ಪ್ರವಾಸಿ ತಾಣಗಳಿಗೆ ಹೋಗಿ ಮತ್ತು ಎಂಜಾಯ್‌ ಮಾಡಿ. 6. ಮನಸ್ಸಿನ ಇಷ್ಟವಾದ ಅಂಶಗಳನ್ನು ಬಹಿರಂಗ ಪಡಿಸಿ. ಇದರಿಂದ ಖುಷಿ ಸಿಗುತ್ತೆ. ಸೆಕ್ಸ್‌‌ಗೆ ಸಂಬಂಧಿಸಿದ ಯಾವ ಅಂಶಗಳು ಇಷ್ಟವಿಲ್ಲವೋ ಅವುಗಳನ್ನು ಯಾವುದೇ ಮುಲಾಜಿಲ್ಲದೆ ಸಂಗಾತಿಗೆ ತಿಳಿಸಿ. 7. ಸೆಕ್ಸ್‌‌ ಸಮಯದಲ್ಲಿ ಚಿಂತೆಗಳನ್ನು ದೂರವಿಡಿ. ಸೆಕ್ಸ್‌‌‌ನಲ್ಲಿ ಏಕಾಗ್ರತೆ ಇದ್ದರೆ ಮಾತ್ರ ಸೆಕ್ಸ್‌ ಮಜವಾಗಿರುತ್ತದೆ. ಮಾ

ದಾಂಪತ್ಯ ಜೀವನ ಆಯ್ಕೆಗೆ ಪೂರಕವಾಗುವ ಗ್ರಹ ಸ್ಥಿತಿ

ವಿವಾಹವೆಂಬ ಕಲ್ಪನೆಯು ಒಂದು ದೇಶದಿಂದ ಮತ್ತೊಂದು ದೇಶಕ್ಕೂ ಹಾಗು ಪೀಳಿಗೆಯಿಂದ ಪೀಳಿಗೆಗೂ ಬದಲಾಗುತ್ತಿರುತ್ತದೆ. ವಿವಾಹ ಸಂಬಂಧವು ಮನುಷ್ಯನ ವೈಯಕ್ತಿಕ ಬೆಳವಣಿಗೆ ಮತ್ತು ಆಧ್ಯಾತ್ಮಿಕ ಮಟ್ಟ ಪ್ರಮುಖವಾಗಿದೆ. ಇದು ಮಾನವನಿಗೆ ಕರ್ಮಗಳ ಮೂಲಕ ಅಭಿವೃದ್ಧಿ ಹೊಂದಲು ಸಹಕಾರಿಯಾಗಿದೆ. ಪರಿಪೂರ್ಣತೆಯನ್ನು ನೀಡುತ್ತದೆ. ವಿವಾಹವು ಮೂರು ಘಟ್ಟಗಳಲ್ಲಿ ಅಭಿವೃದ್ದಿ ಹೊಂದಲು ಸಹಕಾರಿಯಾಗಿದೆ - 1. ಭೌತಿಕ ಬೆಳವಣಿಗೆ 2 . ಬೌದ್ಧಿಕ ಬೆಳವಣಿಗೆ 3. ಮಾನಸಿಕ ಬೆಳವಣಿಗೆ. ಈ ಮೂರು ಆಧಾರದ ಮೇಲೆ ಗಂಡು ಮತ್ತು ಹೆಣ್ಣಿನ ಅವಶ್ಯಕತೆಗಳು ಏನು ಎಂಬುದನ್ನು ಅಭ್ಯಸಿಸಬಹುದು. ಇದರಿಂದ ಅವರುಗಳ ಸಂಬಂಧದಲ್ಲಿ ಸುಧಾರಣೆಯನ್ನು ಕಂಡುಕೊಳ್ಳಬಹುದು. ಪುರುಷ ಕುಂಡಲಿಯಲ್ಲಿ ಕುಜ ಮತ್ತು ಶುಕ್ರ ಪುರುಷ ಕುಂಡಲಿಯಲ್ಲಿ ಶುಕ್ರವು ಆತ ಯಾರಿಗೆ ಆಕರ್ಷಿತರಾಗುತ್ತಾನೆಂಬುದನ್ನು ತಿಳಿಸಿದರೆ, ಕುಜವು ಹೆಣ್ಣಿನ ಜೊತೆಗೆ ವರ್ತನೆಯನ್ನು ತಿಳಿಸುತ್ತದೆ.

ಮದುವೆ ಓಕೆ... ಮಹೂರ್ತ ಯಾಕೆ ?

ಹಿಂದೂ ಧರ್ಮಪರಂಪರೆಯಲ್ಲಿ ವಿವಾಹವೆಂಬುದು ಒಬ್ಬ ವ್ಯಕ್ತಿ ಗೃಹಸ್ಥಾಶ್ರಮವನ್ನು ಪ್ರವೇಶಿಸುವ ಒಂದು ಮಂಗಳಮಯವಾದ ಸಂಸ್ಕಾರ.ಗುರುಹಿರಿಯರು ಪ್ರಾಪ್ತವಯಸ್ಸಿಗೆ ಬಂದ ತಮ್ಮ ವರನಿಗೆ ಸೂಕ್ತವಾದ ವಧುವನ್ನು ಅನ್ವೇಷಿಸಿ ಸುಂದರ ದಾಂಪತ್ಯ ಜೀವನ ನಡೆಸಲೆಂಬ ಸದಾಶಯದೊಂದಿಗೆ ವಧು-ವರರಿಗೆ ಬಾಂಧವ್ಯ ಬೆಸೆಯುವ ಸುಮಧುರವಾದ ಕ್ಷಣ. ಇಂತಹ ಸುಮಧುರವಾದ ಕ್ಷಣವು ಜೀವನಪರ್ಯಂತ ಸುಖವನ್ನು ನೀಡುವಂತೆ ಮಾಡಿ, ಪರಸ್ಪರ ಅರಿಯುವಿಕೆಗೆ ಅನುವು ಮಾಡಿಕೊಡುವ ನಿಟ್ಟಿನಲ್ಲಿ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ‘ ವಿವಾಹ ಸಮಯ’ ವನ್ನು ನಿಗದಿಮಾಡಲಾಗುತ್ತದೆ. ಸಾಮಾನ್ಯವಾಗಿ ಸಪ್ತಮಸ್ಥಿತಿ, ಗ್ರಹದೆಸೆ,ಅಥವಾ ಸಪ್ತಮವನ್ನು ವೀಕ್ಷಿಸುವ ಗ್ರಹದೆಸೆ ಸಪ್ತಮಾದಿ ಪತಿಯ ದಶಾ ಭುಕ್ತಿಯಕಾಲಗಳು,ಲಗ್ನಾಧಿಪತಿಯು ಸಪ್ತಮಭಾವದಲ್ಲಿ ಸಂಚರಿಸುವಾಗ ಶುಕ್ರ ಮತ್ತು ಸಪ್ತಮಾಧಿಪತಿ ಗೋಚಾರದಲ್ಲಿ ಲಗ್ನಾಧಿಪತಿ ಸ್ಥಿತರಾಶಿ ಮತ್ತು ಅದರ ನವಾಂಶ ತ್ರಿಕೋಣದಲ್ಲಿ ಸಂಚರಿಸುವಾಗ ವಿವಾಹ ಸಮಯವನ್ನು ನಿಷ್ಕರ್ಷಿಸುತ್ತಾರೆ. ಇಷ್ಟಲ್ಲದೇ ಸಪ್ತಮಾಧಿಪತಿಯ ದೆಸೆ ಮತ್ತು ಸಪ್ತಮಸ್ಥಾನದಲ್ಲಿರುವ ಗ್ರಹಗಳ ಅಂತರ್ದೆಸೆ ಶುಕ್ರಯುಕ್ತನಾಗಿರುವ ಸಪ್ತಮಾಧಿಪತಿಯು ದಶಾಭುಕ್ತಿ,ಸಪ್ತಮಾಧಿಪತಿಯ ಮೇಲೆ ಗುರುಸಂಚಾರ ಮಾಡುವ ಕಾಲದಲ್ಲಿ ಅಥವಾ ಸಪ್ತಮಾಧಿಪತಿಯು ಯಾವ ನಕ್ಷತ್ರದಲ್ಲಿರುತ್ತಾನೋ, ಆ ದಶಾ ನಕ್ಷತ್ರಗಳ ಮೇಲೆ ಗುರು ಸಂಚಾರ ಮಾಡುವ ಕಾಲದಲ್ಲಿ, ವಿವಾಹ ಸಮಯವನ್ನು ನಿಷ್ಕರ್ಷಿಸುತ್ತಾರೆ. ದಶಾನಕ್ಷತ್ರದಲ್ಲಿ ಗುರ

*ಮೂಲಾ ನಕ್ಷತ್ರ ಮೂರುಲೋಕವಾಸ*

*ಮೂಲಾ ನಕ್ಷತ್ರ ಮೂರುಲೋಕವಾಸ* ಮೂಲಾ ನಕ್ಷತ್ರವು ಒಂದು ವರ್ಷದಲ್ಲಿ ತಲಾ ೪ ತಿಂಗಳಿನಂತೆ ಸ್ವರ್ಗ,ಮರ್ತ್ಯ,ಪಾತಾಳಗಳಲ್ಲಿ ವಾಸಮಾಡುತ್ತದೆ. ಆಷಾಡ,ಆಶ್ವೀಜ,ಬಾದ್ರಪದ,ಮಾಘಮಾಸಗಳಲ್ಲಿ ಸ್ವರ್ಗಲೋಕದಲ್ಲಿಯು. ವೈಶಾಖ,ಜ್ಯೇಷ್ಟ,ಮಾರ್ಗಶಿರ,ಪಾಲ್ಗುಣ ಮಾಸಗಳಲ್ಲಿ ಪಾತಾಳದಲ್ಲು. ಚೈತ್ರ,ಶ್ರಾವಣ,ಕಾರ್ತೀಕ,ಪುಷ್ಯ ಮಾಸಗಳಲ್ಲಿ ಭೂಲೋಕದಲ್ಲಿಯು ವಾಸಮಾಡುತ್ತದೆ. ಭೂಲೋಕದಲ್ಲಿ ಮೂಲಾ ನಕ್ಷತ್ರವು ವಾಸಮಾಡುತ್ತಿರುವಾಗ ಮಗು ಜನಿಸಿದರೆ(ಅಂದರೆ ಚೈತ್ರ,ಶ್ರಾವಣ,ಕಾರ್ತೀಕ,ಪುಷ್ಯ ಮಾಸಗಳಲ್ಲಿ)ಮಾತ್ರ ದೋಷ ಉಂಟಾಗುತ್ತದೆ.ಆಗ ಗೋಮುಖಪ್ರಸವ ಶಾಂತಿ ಮಾಡಿಸಬೇಕು. ಪೂರ್ವಾಷಾಡ:- ಈ ನಕ್ಷತ್ರದಲ್ಲಿ ಮಗು ಜನಿಸಿದರೆ ಮಗುವಿನ ತಂದೆ-ತಾಯಿಗೆ ದೋಷವುಂಟಾಗುತ್ತದೆ. ಆದ್ದರಿಂದ ಕಂಚಿನ ಪಾತ್ರೆಯಲ್ಲಿ ಅಕ್ಕಿಯನ್ನು ತುಂಬಿ ವಸ್ತ್ರ,ಫಲ,ತಾಂಬೂಲ,ದಕ್ಷಿಣೆ ಸಹಿತ ಪುರೋಹಿತರಿಗೆ/ಬಡವರಿಗೆ/ಗುರುಗಳಿಗೆ ದಾನಕೊಡಬೇಕು ಈ ಕಾರ್ಯ ಮಗು ಜನಿಸಿದ ೨೭ ದಿನದೊಳಗೆ ನಡೆಯಬೇಕು. ಅಶ್ಲೇಷ:- ಈ ನಕ್ಷತ್ರಕ್ಕೆ ಆದಿಶೇಷನು ಅಧಿಪತಿಯಾಗಿರುವುದರಿಂದ ಸರ್ಪದ ಹೆಡೆ ಅಗಲದಷ್ಟು ಇರುವ ಕಲಾಪತ್ತಿನ ಅಂಚುಳ್ಳ ಶಾಲನ್ನು ತಂದುಶಾಂತಿ ಮಾಡತಕ್ಕ ಸ್ಥಳದಲ್ಲಿ ಸಾರಿಸಿ ಗಣಪತಿಯನ್ನು ಸ್ಥಾಪಿಸಿ ಪೂಜಿಸಬೇಕು.ರಂಗವಲ್ಲಿಯಿಂದ ಕಮಲಾಕಾರದ ಮಂಡಲವನ್ನು ಬರೆದು ಒಂದು ಹೊಸ ಮೊರದಲ್ಲಿ ಭತ್ತವನ್ನು (ಅಕ್ಕಿ)ಹರವಿ ಒಂದು ದೊನ್ನೆಯಲ್ಲಿ ೯ವಿಧ ದಾನ್ಯವನ್ನು ಹಾಕಿ(ನವದಾನ್ಯ)೯ ವಿಧವಾದ ಪತ್ರೆಗಳಿಂದ(ಬಿಲ್ವ,ಭನ್ನಿ,ಎಕ್ಕ,ಅರಳ

ಜನನ ನಕ್ಷತ್ರ ದೋಷ ಮತ್ತು ಶಾಂತಿ(ಪರಿಹಾರ)

ಅಶ್ವಿನಿ:- ಈ ನಕ್ಷತ್ರದಲ್ಲಿ ಗಂಡು ಮಗು ಜನಿಸಿದರೆ ತಂದೆಗೆ ಅರಿಷ್ಟ ಇದು ೩ತಿಂಗಳವರೆಗು ಇರುತ್ತದೆ.ಆದ್ದರಿಂದ ಇದರ ಪರಿಹಾರಕ್ಕಾಗಿ ಮಗು ಜನಿಸಿದ ೫ದಿನದೊಳಗಾಗಿ ಒಂದು ಗುಲಗಂಜಿ ತೂಕದ ಬಂಗಾರ ಮತ್ತು ಬಿಳಿವಸ್ತ್ರವನ್ನು ಫಲ,ತಾಂಬೂಲ ಸಹಿತ ಪುರೋಹಿತರಿಗೆ ಅಥವ ಗುರುಗಳಿಗೆ ಅಥವ ತೀರಾ ಬಡವರಿಗೆ ದಕ್ಷಿಣೆ ಸಮೇತ ದಾನಕೊಡುವುದು. ಆನಂತರ ತಂದೆಯು ಮಗುವಿನ ಮುಖವನ್ನು ನೋಡಬೇಕು.ದಾನಕೊಡದೆ ತಂದೆ ಮಗುವಿನ ಮುಖವನ್ನು ನೋಡಬಾರದು. ಭರಣಿ:- ಈ ನಕ್ಷತ್ರದಲ್ಲಿ ಜನಿಸಿದ ಕೂಸಿಗೆ ಅರಿಷ್ಟ ಉಂಟಾಗುವುದು. ಜನಿಸಿದ ೨೭ದಿನದೊಳಗಾಗಿ ತಾಮ್ರದ ಪಾತ್ರೆಯಲ್ಲಿ ಅಕ್ಕಿ ತುಂಬಿ ವಸ್ತ್ರ,ದಕ್ಷಿಣೆ,ಫಲ,ತಾಂಬೂಲ ಸಹಿತ ಮಾತಾಪಿತೃಗಳು ಜಂಗಮರಿಗೆ ದಾನಕೊಡಬೇಕು. ರೋಹಿಣಿ:- ಈ ನಕ್ಷತ್ರದಲ್ಲಿ ಶ್ರೀ ಕೃಷ್ಣ ಜನಿಸಿ ಸೋದರ ಮಾವನಾದ ಕಂಸನಿಗೆ ಕಂಟಕನಾದನು ಆದ್ದರಿಂದ ಮಗುವಿನ ಸೋದರಮಾವಂದಿರಿಗೆ ಅರಿಷ್ಟ ಉಂಟಾಗುವುದರಿಂದ ಬೆಳ್ಳಿಪಾತ್ರೆಯಲ್ಲಿ ಅಕ್ಕಿ ತುಂಬಿ ವಸ್ತ್ರ,ದಕ್ಷಿಣೆ,ಫಲ,ತಾಂಬೂಲ ಸಹಿತ ಸೋದರಮಾವಂದಿರು ಪುರೋಹಿತರಿಗೆ ದಾನಮಾಡಿದ ಮೇಲೆ ಮಗುವಿನ ಮುಖವನ್ನು ನೋಡಬೇಕು.ಈ ಕಾರ್ಯವನ್ನು ಮಗು ಜನಿಸಿದ ೨೭ದಿನದೊಳಗಾಗಿ ಮಾಡಬೇಕು. ಆರಿದ್ರಾ:- ಈ ನಕ್ಷತ್ರದಲ್ಲಿ ಮಗು ಜನಿಸಿದರೆ ತಾಯಿಗೆ ಅರಿಷ್ಟ ಉಂಟಾಗುವುದರಿಂದ ಹಿತ್ತಾಳೆ ಪಾತ್ರೆಯಲ್ಲಿ ೨೭ದಿನದೊಳಗಾಗಿ ಅಕ್ಕಿ ತುಂಬಿ ವಸ್ತ್ರ,ದಕ್ಷಿಣೆ,ಫಲ,ತಾಂಬೂಲ ಸಹಿತ ಮಾತಾಪಿತೃಗಳು ಪುರೋಹಿತರಿಗೆ ದಾನಕೊಡಬೇಕು. ಪುಷ್ಯ:- ಈ ನಕ್ಷ್ತತ್ರದಲ್

ಜಾತಕ ಫಲ ತರುವುದು ಭಾಗ್ಯ

ಭಾಗ್ಯಕ್ಕಾಗಿ ಚಿಂತೆ ಮಾಡುವ ಜನರೇ ಇರುವರು. ಭಾಗ್ಯಕ್ಕಾಗಿ ಬಹಳ ಪ್ರಯತ್ನ ಮಾಡುವವರೂ ಇರುತ್ತಾರೆ. ಆದರೆ ಪ್ರಯತ್ನ ಮಾಡದೆ ಭಾಗ್ಯ ಬರುವುದು ಇದೆ. ಇದು ಅವರವರ ಗ್ರಹಗಳಿಂದ ಬರುತ್ತದೆ. ರಾಷ್ಟ್ರದ ಪ್ರಧಾನಿಯ ಜಾತಕದಲ್ಲಿ ಶುಕ್ರ ಮತ್ತು ಶನಿಯ ದೃಷ್ಟಿ ಗುರುವಿನ ಮೇಲೆ ಇರುವುದರಿಂದ ಇವರು ರಾಷ್ಟ್ರದ ಮುಖಂಡರಾದರು. ಸಾಮಾನ್ಯವಾಗಿ ಜಾತಕದಲ್ಲಿ ಲಗ್ನ ಅಥವಾ ಚಂದ್ರನ ನವಮ ಸ್ಥಾನ ಭಾಗ್ಯ ಸ್ಥಾನ. ಇದರಲ್ಲಿ ಬಲಿಷ್ಠವಾಗಿರುವವನ ಭಾವದಿಂದ ಭಾಗ್ಯವನ್ನು ನೋಡಬೇಕು. ಭಾಗ್ಯದ ಅಧಿಪತಿ ಇರುವ ಸ್ಥಾನ, ಭಾಗ್ಯದಲ್ಲಿರುವ ಬಲಿಷ್ಠ ಅಥವಾ ಬಲಹೀನ ಗ್ರಹರು ಇದನ್ನೆಲ್ಲ ನೋಡಿ ಲೆಕ್ಕಾಚಾರ ಮಾಡಬೇಕು. ಭಾಗ್ಯ ಸ್ಥಾನದಲ್ಲಿ ಭಾಗ್ಯಾಧಿಪತಿ ಇದ್ದರೆ ಅಥವಾ ಭಾಗ್ಯ ಸ್ಥಾನವನ್ನು ನೋಡಿದರೆ ಜಾತಕನು ಭಾಗ್ಯ ಫಲ ಪಡೆಯುತ್ತಾನೆ. ತೃತೀಯ ಪಂಚಮ ಅಥವಾ ಲಗ್ನದಲ್ಲಿರುವ ಗ್ರಹರು ಬಲಿಷ್ಠವಾಗಿ ಭಾಗ್ಯ ಭಾವವನ್ನು ಪೂರ್ಣ ದೃಷ್ಟಿಯಿಂದ ನೋಡಿದರೆ ಇಂತಹವರು ಅತಿ ಭಾಗ್ಯವಂತರಾಗುತ್ತಾರೆ. ಗುರುವು ಭಾಗ್ಯ ಭಾವದಲ್ಲಿ ಇದ್ದಾಗ ಜಾತಕನು ಮಂತ್ರಿ ಆಗುತ್ತಾನೆ. ನವಮದ ಗುರುವನ್ನು ಚಂದ್ರನು ನೋಡಿದರೆ ಜಾತಕನು ಭೋಗವಂತನಾಗುತ್ತಾನೆ. ಭಾಗ್ಯದಲ್ಲಿರುವ ಗುರುವನ್ನು ಕುಜನು ನೋಡಿದರೆ ಜಾತಕನಲ್ಲಿ ಬಂಗಾರ ಇರುತ್ತದೆ. ಭಾಗ್ಯದಲ್ಲಿರುವ ಗುರುವನ್ನು ಬುಧನು ನೋಡಿದರೆ ಇವರು ಧನವಂತರಾಗುತ್ತಾರೆ. ನವಮದಲ್ಲಿರುವ ಗುರುವನ್ನು ಶುಕ್ರನು ನೋಡಿದರೆ ಮನೆ, ವಾಹನ ಮತ್ತು ಧನದಿಂದ ಕೂಡಿದವನಾಗುತ್ತಾನೆ. ನವಮದಲ್ಲಿರ

ನಿಮ್ಮ ನಕ್ಷತ್ರಕ್ಕೆ ಅನುಗುಣವಾಗಿ ದೇವರನ್ನು ಪೂಜಿಸಿ

ಮಾನವ ಸಮುದಾಯದ ಸಾಮಾಜಿಕ ಹಾಗೂ ಸಾಂಸ್ಕ್ಕತಿಕ ಜೀವನದ ಸ್ವರೂಪವು ಅದರ ಮೂಲಭೂತ ಜೀವನ-ಸಿದ್ದಾಂತವನ್ನು ಅವಲಂಬಿಸಿರುತ್ತದೆ. ಹಿಂದೂಗಳಿಗೆ ಮೂಲ ನೆಲೆಯಾಗಿರುವುದು ಧರ್ಮ. ಈ ಧರ್ಮಕ್ಕೆ ಮೂರು ದೃಷ್ಟಿಕೋನಗಳು. 1. ಮೂಲಭೂತ ತತ್ವಗಳ ಅಥವಾ ಸಿದ್ದಾಂತದ ದೃಷ್ಟಿಕೋನ 2. ಆ ತತ್ವಗಳನ್ನು ಜನ ಸಾಮಾನ್ಯನಿಗೆ ನಿರೂಪಿಸುವ ಪೌರಾಣಿಕ ದೃಷ್ಟಿಕೋನ. 3. ಆ ತತ್ವಗಳ ಸಿದ್ದಿಗಾಗಿ ನಿತ್ಯ ನೈಮಿತ್ತಿಕ ಕರ್ಮಗಳ ಶ್ರದ್ದಾಪೂರ್ಣ ಆಚರಣೆಯ ದೃಷ್ಟಿಕೋನ. ಎರಡನೇ ಬಗೆಯ ವರ್ಗೀಕರಣವನ್ನು ವ್ರತಕ್ಕೆ ನಿಗದಿಯಾದ ಕಾಲದ ಆಧಾರದ ಮೇಲೆ ಮಾಡಬಹುದು. ಒಂದು ದಿನ ಮಾತ್ರ ನಡೆಯುವ ವ್ರತವನ್ನು ಶಿದಿನವ್ರತಷಿವೆಂದೂ, ಒಂದು ವಾರ ನಡೆಯುವುದನ್ನು ಶಿವಾರವ್ರತಷಿವೆಂದೂ, ಒಂದು ಪಕ್ಷದ ಕಾಲ ನಡೆಯುವುದನ್ನು ಶಿಪಕ್ಷವ್ರತಷಿ ವೆಂದೂ ಒಂದು ತಿಥಿ ಅಥವಾ ಒಂದು ನಕ್ಷತ್ರದ ಅವಧಿಯಲ್ಲಿ ನಡೆಸಬೇಕಾದ್ದನ್ನು ಶಿನಕ್ಷತ್ರ ವ್ರತಷಿ ವೆಂದು ವಿಂಗಡಿಸಲಾಗಿದೆ. ಭವಿಷ್ಯ ಪುರಾಣ 102ನೇ ಅಧ್ಯಾಯದಲ್ಲಿ ನಕ್ಷತ್ರಗಳ ಆರಾಧನೆಯನ್ನು ಹೇಗೆ ಆಚರಿಸಬೇಕೆಂದು ವಿವರವಾಗಿ ತಿಳಿಸಿದ್ದಾರೆ. ವ್ಯಕ್ತಿಗಳ ಜನ್ಮಕಾಲದಲ್ಲಿಯ ನಕ್ಷತ್ರವನ್ನು ತಿಳಿದು ಆಚರಿಸಿದರೆ. ದೋಷಗಳು ಪರಿಹಾರವಾಗಿ, ಶುಭಫಲವನ್ನೇ ನೀಡುತ್ತವೆ. ನಿಯಮಗಳನ್ನು ತಿಳಿದು ಆಚರಿಸಬೇಕು. ಅಶ್ವಿನಿ ನಕ್ಷತ್ರದ ಅಧಿದೇವತೆ, ಅಶ್ವಿನಿ ಕುಮಾರರಾಗಿದ್ದು, ಅಶ್ವಿನಿ ನಕ್ಷತ್ರದ ದಿವಸ ಅಶ್ವಿನಿ ಕುಮಾರರನ್ನು ಪೂಜಿಸಿದರೆ, ಆರೋಗ್ಯ ವೃದ್ದಿಸುತ್ತದೆ. ದೀರ್ಘಾಯಸ್ಸು

ಉದ್ಯೋಗ ದೊರೆಯತ್ತಿಲ್ಲವೆ? ಉದ್ಯೋಗ ಪಡೆಯಲು ಇಲ್ಲಿವೆ ಜ್ಯೋತಿಷ್ಯ ಸಲಹೆಗಳು

ಒಂದು ವೇಳೆ ನಿಮಗೆ ಉದ್ಯೋಗ ಬೇಕು ಎಂದರೆ ಯಾವುದಾದರು ಜ್ಯೋತಿಷಿಯನ್ನು ಭೇಟಿಯಾಗಿ. ಯಾವ ಗ್ರಹದ ಕಾರಣ ನಿಮಗೆ ಉದ್ಯೋಗ ದೊರೆಯುತ್ತಿಲ್ಲ ಎಂದು ತಿಳಿದುಕೊಳ್ಳಿ. ಯಾವ ಗ್ರಹದಿಂದ ಉದ್ಯೋಗ ಸಿಗುತ್ತಿಲ್ಲ ಎಂದು ಗೊತ್ತಾದರೆ ಈ ಕೆಳಗೆ ನೀಡಿದ ತರಹದ ಉಪಾಯ ಓದಿ ಮತ್ತು ನೌಕರಿ ಗಿಟ್ಟಿಸಿಕೊಳ್ಳಿ. * ಸೂರ್ಯನ ಕಾರಣ ನಿಮಗೆ ನೌಕರಿ ಸಿಗಲಿಲ್ಲ ಎಂದಾದರೆ ಆಕಳಿಗೆ ರೊಟ್ಟಿ ನೀಡಲು ಪ್ರಾರಂಭಿಸಿ. ಕಪ್ಪು ಅಥವಾ ಹಳದಿ ಆಕಳಿಗೆ ಮಾತ್ರ ರೊಟ್ಟಿ ತಿನಿಸಿ. * ಚಂದ್ರ ದೋಷವಿದ್ದರೆ , ರಾತ್ರಿ ಹಾಲನ್ನು ಸೇವಿಸಬೇಡಿ ಮತ್ತು ಪ್ರತಿನಿತ್ಯ ರಾತ್ರಿ ನಿಮ್ಮ ತಂದೆಗೆ ನೀವೇ ಸ್ವತಃ ಹಾಲನ್ನು ಕುಡಿಸಿರಿ. * ಬುಧ ಗ್ರಹದ ದೋಷವಿದ್ದರೆ ಬೆಳ್ಳಿಯ ಆಭರಣ ಧರಿಸಿ ಮತ್ತು ಚಿನ್ನವನ್ನು ಖರೀದಿಸಿ. ಮನೆಯಲ್ಲಿ ನಿಮ್ಮ ಸ್ನಂತ ಕೈಯಿಂದ ಗಿಡ-ಬಳ್ಳಿಗಳನ್ನು ಹಚ್ಚಬೇಡಿ. * ಗುರ ಗ್ರಹದ ದೋಷವಿದ್ದರೆ ಕೆಂಪು ಬಣ್ಣದ ಗುಲಗಂಜಿ ಅಥವಾ ಚಿನ್ನದ ನಾಣ್ಯ ಹಳದಿ ವಸ್ತ್ರದಲ್ಲಿ ಕಟ್ಟಿ ಮನೆಯಲ್ಲಿ ಯಾವುದಾದರು ಒಂದು ಸ್ಥಾನದಲ್ಲಿ ಇಡಿ. ಮತ್ತು ಚಿನ್ನದ ಆಭರಣ ಧರಿಸಬೇಡಿ. ಆಕಳಿಗೆ ಬೆಲ್ಲ ಮತ್ತು ಬೇಳೆ ತಿನಿಸಿ. *ಶುಕ್ರ ಗ್ರಹದ ಕಾರಣ ನಿಮಗೆ ಉದ್ಯೋಗ ಸಿಗದಿದ್ದರೆ, ಮನೆಯ ಹಿರಿಯ ಮಹಿಳೆಯರ ಪಾದ ಸ್ಪರ್ಶ ಮಾಡಿರಿ ಈ ನಿಯಮ ಪ್ರತಿನಿತ್ಯ ಅನುಸರಿಸಿ. * ಶನಿಯ ದೋಷದಿಂದ ನಿಮಗೆ ಉದ್ಯೋಗ ಲಭಿಸಲಿಲ್ಲ ಎಂದಾದರೆ, ಎಳ್ಳಿನ ಎಣ್ಣೆಯಲ್ಲಿ ನಿಮ್ಮ ಪ್ರತಿಬಿಂಬ ನೋಡಿ ನಂತರ ಬಿಕ್ಷುಕರಿಗೆ ದಾನ ಮಾಡಿ.

ಕಾಳಸರ್ಪ ಯೋಗದ ಭಯವೇ? ಇಲ್ಲಿದೆ ಪರಿಹಾರ!

ಮನುಷ್ಯ ಜೀವನವೇ ಹಾಗೆ. ಸುಖವನ್ನು ಬಯಸುವಂಥದ್ದು. ಅಷ್ಟೇ ಅಲ್ಲ, ಜಿಜ್ಞಾಸೆಯಿಂದಲೇ ಕಾಲ ತಳ್ಳುವ ಜೀವನವದು. ತನ್ನ ಜಾತಕದಲ್ಲಿ ಕಷ್ಟ-ಸುಖ, ಶುಭ- ಅಶುಭಗಳ ಹಿಂದಿರುವ ರಹಸ್ಯ ಹುಡುಕಿಕೊಂಡು ಹೋಗುವ ಮನೋಧರ್ಮ ಕೆಲವರದಾದರೆ, ತನಗೆ ಬಂದ ಕಷ್ಟದ ಮೂಲ ಹುಡುಕಿಕೊಂಡು ಹೋಗಿ ಪರಿಹಾರ ಪಡೆಯಲು ಹವಣಿಸುವುದು ಹಲವರ ಮಾನವ ಸಹಜ ಗುಣ. ಕಷ್ಟ ಪರಿಹರಿಸಿ ಸುಖ ನೆಲೆಯಾಗಲು ಅದಕ್ಕೆ ಪರಿಹಾರೋಪಾಯಗಳನ್ನು ಕಂಡುಕೊಳ್ಳಲು ದಾರಿ ಕಾಣದೆ ಕಂಗಾಲಾಗುವವರೂ ಅನೇಕರು. ಬಹುತೇಕರು ಸಾಡೇಸಾತ್ ಶನಿಗೆ ಹೆದರಿದರೆ ಇನ್ನೂ ಅನೇಕರು ತಮ್ಮ ಜಾತಕದಲ್ಲಿ ತಮಗೆ ಕಾಳಸರ್ಪ ಯೋಗವಿದೆಯೆಂದು ತಿಳಿದು ಭಯಭೀತರಾಗುತ್ತಾರೆ. ಕಾಳ ಸರ್ಪ ಯೋಗದ ಬಗ್ಗೆ ಜನರಲ್ಲಿ ಭಯವಿರುವ ಜೊತೆಗೇ ಸಾಕಷ್ಟು ತಪ್ಪುತಿಳುವಳಿಕೆಗಳೂ ಇವೆ. ಹಾಗಾಗಿ ಕಾಳಸರ್ಪ ಯೋಗದ ಬಗ್ಗೆ ಹಾಗೂ ಪರಿಹಾರ ಉಪಾಯಗಳ ಬಗ್ಗೆ ಈ ಲೇಖನದ ಮೂಲಕ ಬೆಳಕು ಚೆಲ್ಲುವ ಪ್ರಯತ್ನ ಒಂದೇ ಪರಿವಾರದಲ್ಲಿ ಅಣ್ಣತಮ್ಮಂದಿರು ಅಕ್ಕತಮ್ಮಂದಿರು ಇರುತ್ತಾರೆ. ನಾವು ಒಂದೇ ಕುಟುಂಬದವರೆಂದು ಅಣ್ಣ ತಮ್ಮ ಅಕ್ಕ ತಂಗಿಯರೆಂದು ಹೇಳಿಕೊಂಡರೂ ಅವರೆಲ್ಲರಲ್ಲೂ ವ್ಯತ್ಯಾಸಗಳಿದ್ದೇ ಇರುತ್ತದೆ. ಅಭಿರುಚಿ, ರೀತಿ ನೀತಿ, ಭಾವನೆ ಎಲ್ಲವೂ ಭಿನ್ನ ಭಿನ್ನವಾಗಿರುತ್ತದೆ. ಅವರವರ ಕರ್ಮವನ್ನವಲಂಬಿಸಿಕೊಂಡು ಅವರವರ ಜೀವನಕ್ರಮ, ಆಸಕ್ತಿ ಭಿನ್ನವಾಗಿರುತ್ತದೆ. ಹಾಗಾಗಿಯೇ ಅವರವರ ಕರ್ಮಕ್ಕನುಗುಣವಾಗಿ ಫಲವಾದ ಭೋಗವೂ ಕೂಡಾ ಭಿನ್ನಭಿನ್ನವೇ. ನಿಮ್ಮ ಜಾತಕದಲ್ಲಿ ಗ್ರಹಬಲವಿದ್ದಾಗ.

ಸೂರ್ಯದೇವನ 21 ಹೆಸರುಗಳನ್ನು ತಿಳಿದುಕೊಳ್ಳಲು -ಗ್ರಹಗಳಿಗೆ ಅರ್ಪಿಸಬೇಕಾದ ಹೂಗಳನ್ನು ಮತ್ತು ಹಾರಗಳನ್ನು -ಓದಿ

ಸೂರ್ಯದೇವನ 21 ಹೆಸರುಗಳನ್ನು ತಿಳಿದುಕೊಳ್ಳಲು ಓದಿ ಭಗವಾನ್‌ ಸೂರ್ಯದೇವರ 21 ಹೆಸರುಗಳನ್ನು ಪಠಣ ಮಾಡಿದರೆ 1000ರಷ್ಟು ಫಲ ಸಿಗುತ್ತದೆ . ಈ ಮಂತ್ರಗಳನ್ನು ಪಠಿಸುವುದು ಪವಿತ್ರ ಎಂದು ನಂಬಲಾಗುತ್ತದೆ. ಈ 21 ಸೂರ್ಯನ ಮಂತ್ರಗಳು ಸೂರ್ಯೊದಯ ಮತ್ತು ಸೂರ್ಯಾಸ್ತದ ಸಮಯದಲ್ಲಿ ಪಠಿಸಬೇಕು. ಇದರಿಂದ ಮನುಷ್ಯನ ರೋಗಗಳು ದೂರವಾಗುತ್ತವೆ. ಇದರಿಂದ ಮನುಷ್ಯನ ಪಾಪಗಳು ನಾಶವಾಗುತ್ತವೆ ಎಂದು ನಂಬಲಾಗುತ್ತದೆ ಮತ್ತು ಇದರಿಂದ ಮನುಷ್ಯನ ಸಂಪತ್ತು ಹೆಚ್ಚುತ್ತದೆ ಎಂದು ಜ್ಯೋತಿಷ ಶಾಸ್ತ್ರ ತಿಳಿಸುತ್ತದೆ . ಬನ್ನಿ ತಿಳಿದುಕೊಳ್ಳೊಣ ಸೂರ್ಯನ ಹೇಸರುಗಳನ್ನು ತಿಳಿದುಕೊಳ್ಳೊಣ 1. ವಿಕರ್ತನ ( ವಿಪತ್ತುಗಳನ್ನು ದೂರ ಮಾಡುವುದು ) 2. ವಿವಸ್ಥಾನ್ ( ಪ್ರಕಾಶ ರೂಪ ) 3. ಮಾರ್ತಂಡ್ 4. ಭಾಸ್ಕರ 5.ರವಿ 6. ಲೋಕ ಪ್ರಕಾಶಕ್ 7.ಶ್ರೀಮಾನ್‌ 8. ಲೋಕ ಚಕ್ಷು 9.ಗೃಹೇಶ್ವರ 10. ಲೋಕ ಸಾಕ್ಷಿ 11.ತ್ರಿಲೋಕೆಶ 12.ಕರ್ತಾ 13.ಹರ್ತಾ 14.ತಮಿಸ್ತ್ರಾಹ ( ಅಂಧರ ತೋಲಗಿಸುವವ) 15.ತಪನ್‌ 16. ತಾಪನ್‌ 17 ಶೂಚಿ ( ಪವಿತ್ರ) 18. ಸಪ್ತಾಶ್ವಾಹನ್ 19. ಗಭಾಸ್ತಿಹಸ್ತ 20.ಬ್ರಹಾ 21.ಸರ್ವದೇವನಮಸ್ಕ್ರುತ್. ಭಗವಾನ ಸೂರ್ಯನ ನಾಮ ಪಠಿಸುವುದರಿಂದ ಮನುಷ್ಯನಿಗ ಯಶಸ್ವಿ ಸಿಗುತ್ತದೆ ಮತ್ತು ವೈಭಮ , ಸಂಪತ್ತು , ಉತ್ತಮ ಆರೋಗ್ಯ ಲಭಿಸುತ್ತದೆ. ನವಗ್ರಹಗಳಿಗೆ ಯಾವ ಪುಷ್ಪ ಅರ್ಪಿಸಬೇಕು ಗೊತ್ತಾ ? ಪುಷ್ಪಗಳು ದೇವತೆಗಳಿಗೆ ಮನುಷ್ಯನು ಸಮರ್ಪಣೆ ಮಾಡುವುದರಲ್ಲಿ ಪ್

ಪ್ರೇಮ ವಿವಾಹ ಯಾಕೆ ಸಫಲವಾಗುವುದಿಲ್ಲ?:

ಪ್ರೇಮ ವಿವಾಹ ಯಾಕೆ ಸಫಲವಾಗುವುದಿಲ್ಲ?: ಉತ್ತರ ಪ್ರೀತಿ. ಯಾರಿಗೆ ಆಗುವುದಿಲ್ಲ ಹೇಳಿ. ಇಂತಹ ಪ್ರೀತಿಯ ಬಗ್ಗೆ, ಪ್ರೇಮ ವಿವಾಹದ ಬಗ್ಗೆ ಜ್ಯೋತಿಷ್ಯದಲ್ಲೂ ಕೆಲವಾರು ವಿವರಗಳು ಸಿಗುತ್ತವೆ. ವರ್ತಮಾನದ ಆಧುನಿಕತೆ ಪ್ರವೇಶ, ಬಿಚ್ಚುಸಂಸ್ಕೃತಿ, ಟಿವಿ, ಸಿನಿಮಾ, ವ್ಯಾಲೆಂಟೈನ್ ಡೇ... ನಮ್ಮ ಸಂಸ್ಕೃತಿ ಹಲವನ್ನು ಒಳಗೊಂಡು ಮುಂದೆ ಹೋಗುತ್ತಲೇ ಇದೆ. ಹೀಗಾಗಿ ಪ್ರೀತಿ, ಪ್ರೇಮಗಳ ಪ್ರಕರಣಗಳೂ ಹೆಚ್ಚಾಗುತ್ತಲೇ ಇವೆ. ಜತೆಗೆ ಪ್ರೇಮ ವಿವಾಹ ಬೆಳೆದಂತೆಯೇ ವಿಚ್ಚೇದನವೂ ಹೆಚ್ಚಾಗುತ್ತಲೇ ಇವೆ. ಯಾವ ಗ್ರಹಗಳ ಕಾರಣದಿಂದ ವ್ಯಕ್ತಿಯೊಬ್ಬ ಪ್ರೇಮಕ್ಕೆ ಬೀಳುತ್ತಾನೋ.. ಅದೇ ಗ್ರಹಗಳ ಕಾರಣದಿಂದಲೇ ಆ ವ್ಯಕ್ತಿ ತನ್ನ ಪ್ರೇಮದಲ್ಲಿ ವಿಫಲನೂ/ಳೂ ಆಗುತ್ತಾನೆ/ಳೆ ಎಂಬುದು ಜ್ಯೋತಿಷ್ಯದ ವಿಶೇಷ ಕುತೂಹಲಕರ ವಿಷಯ. ಪ್ರೇಮ ವಿವಾಹಗಳ ಬಗ್ಗೆ ಜ್ಯೋತಿಷ್ಯ ಶಾಸ್ತ್ರದಲ್ಲಿ ಸ್ಪಷ್ಟ ವಿವರಗಳು ಸಿಗದಿದ್ದರೂ, ಪ್ರೇಮ ವಿವಾಹ ಯಾಕೆ ಸಫಲವಾಗುವುದು ಕಡಿಮೆ ಎಂಬುದಕ್ಕೆ ಹಲವು ಕಾರಣಗಳು ಸಿಗುತ್ತವೆ. 1. ಶುಕ್ರ ಅಥವಾ ಮಂಗಳನ ಸ್ಥಿತಿ ಪ್ರೇಮ ಸಂಬಂಧಗಳ ಮೇಲೆ ಪರಿಣಾಮ ಬೀರುತ್ತದೆ. ಯವುದೇ ಜಾತಕದ ಕುಂಡಲಿಯಲ್ಲಿ ಶುಕ್ರ ಹಾಗೂ ಮಂಗಳ ಅನುಕೂಲ ಸ್ಥಿತಿಯಲ್ಲಿ ಇಲ್ಲದಿದ್ದರೆ, ಪ್ರೇಮ ಸಂಬಂಧದಲ್ಲಿ ಪ್ರತಿಕೂಲ ಪರಿಸ್ಥಿತಿ ಉಂಟಾಗುತ್ತದೆ. ಅಂದರೆ ಪ್ರೇಮ ವಿಫಲವಾಗಿ ನೋವಿನಲ್ಲಿ ನರಳಬೇಕಾಗುತ್ತದೆ. 2. ಸಪ್ತಮ ಭಾವ ಅಥವಾ ಸಪ್ತಮೇಶದ ಪಾಪ ಪೀಡಿತನಾದರೂ ಪ್ರೇಮ ವಿಫಲವಾಗುತ್ತದೆ. ಅಂದರೆ ಸಪ್ತ

ನಿಮಗ್ಯಾವ ರೋಗ ಬರಬಹುದು ಗೊತ್ತೇ

ಎಷ್ಟು ಹಣ ಇದ್ದರೇನು ಪ್ರಯೋಜನ...ಆ ಹಣವನ್ನು ಅನುಭವಿಸಲು ಮನುಷ್ಯನ ಆರೋಗ್ಯವೇ ಸರಿಯಿಲಿಲ್ಲವಾದರೆ ಏನು ಉಪಯೋಗ..?' ಎಂದು ಬಲ್ಲವರು ಹೇಳುತ್ತಾರೆ. ಹೌದು. ಎಲ್ಲಕ್ಕೂ ಆರೋಗ್ಯವೇ ಮೂಲ. ಬಡವರಾಗಲಿ, ಸಿರಿವಂತರಾಗಲೀ, ರೋಗ ಎಂಬುದು ಯಾರ ಮೇಲೂ ಯಾವ ಬೇಧವನ್ನೂ ಮಾಡಿಲ್ಲ. ಆರೋಗ್ಯ ಕಾಪಾಡಿಕೊಳ್ಳದಿದ್ದರೆ ಎಂಥವನನ್ನೂ ರೋಗ ದಾಳಿ ಮಾಡುತ್ತದೆ ಎಂಬುದು ಸಾರ್ವಕಾಲಿಕ ಸತ್ಯ. ಹಾಗಿದ್ದೂ, ಸಂಖ್ಯಾಶಾಸ್ತ್ರಗಳ ಪ್ರಕಾರ ಪಂಡಿತರು ಮೂಲಾಂಕಗಳ ಪ್ರಕಾರ ಯಾರ‌್ಯಾರಿಗೆ ಯಾವ ಯಾವ ರೋಗಗಳು ಬರುವ ಸಾಧ್ಯತೆ ಹೆಚ್ಚು ಎಂದು ಲೆಕ್ಕಾಚಾರ ಹಾಕಿದ್ದಾರೆ. ದೇಹಾರೋಗ್ಯ ಕಾಪಾಡಿಕೊಳ್ಳದಿದ್ದರೆ, ಯಾರ‌್ಯಾರು ಎಂತೆಂಥ ರೋಗಗಳಿಗೆ ಒಳಗಾಗುವ ಸಾಧ್ಯತೆ ಹೆಚ್ಚು ಎಂಬ ವಿವರ ಇಲ್ಲಿದೆ. ಈ ಲೇಖನದಲ್ಲಿ ಮೂಲಾಂಕಗಳಿಗೆ ಅನುಗುಣವಾಗಿ ರೋಗಸಾಧ್ಯತೆಯನ್ನು ವಿವರಿಸಲಾಗಿದೆ. ಆ ಮೂಲಕ ಪ್ರತಿಯೊಬ್ಬರೂ ಅವರವರ ಮೂಲಾಂಕ ಪತ್ತೆಹಚ್ಚಿ ತಮ್ಮ ರೋಗ ಪತ್ತೆ ಹಚ್ಚಬಹುದು. ಮೂಲಾಂಕ ಪತ್ತೆ ಹಚ್ಚುವುದು ಕಷ್ಟವೇನಲ್ಲ. ಅವರವರು ಹುಟ್ಟಿದ ದಿನಾಂಕವನ್ನು ಕೂಡಿಸಿ ಬರುವ ಏಕಂಕಿಯೇ ಅವರವರ ಮೂಲಾಂಕ. ಮೂಲಾಂಕ ಪತ್ತೆಹಚ್ಚುವಲ್ಲಿ ನೀವು ಹುಟ್ಟಿದ ಇಸವಿ ಹಾಗೂ ತಿಂಗಳು ಮುಖ್ಯವಾಗುವುದಿಲ್ಲ. ಕೇವಲ ನೀವು ಹುಟ್ಟಿದ ತಾರೀಕಷ್ಟೇ ಮುಖ್ಯ. ಉದಾಹರಣೆಗೆ, ನೀವು ಹುಟ್ಟಿದ್ದು ಆಗಸ್ಟ್ 27 ಎಂದಾದಲ್ಲಿ 27 ಸಂಖ್ಯೆಯ 2 ಹಾಗೂ 7ನ್ನು ಪರಸ್ಪರ ಕೂಡಿಸಿರಿ. ಆಗ 9 ಬರುತ್ತದೆ. ಹಾಗಾಗಿ ನಿಮ್ಮ ಮೂಲಾಂಕ 9. ನೀವು ಸೆಪ್ಟ

ರಾಹುದೆಶೆ ಮತ್ತು ರಾಹು ದೋಷ

ಕಂಟಕಶನಿ, ಸಾಡೆ ಸಾಥ್ ,ದಶಾಸಂಧಿ, ರಾಹು ಕೇತು ಇವೇ ಮೊದಲಾದುವುಗಳು ಗ್ರಹ ದೋಷಗಳಲ್ಲಿ ಪ್ರಧಾನವಾಗಿರುವವುಗಳು.ಜಾತಕ ಪ್ರಕಾರ ರಾಹು ದೆಶೆ ಅನುಭವಿಸುವವರು ಮತ್ತು ರಾಹು ಅನಿಷ್ಟ ಸ್ಥಾನದಲ್ಲಿರುವವರಿಗೆ ಕೆಲವು ಅಡಚಣೆಗಳು, ಮನೋವೇದನೆಗಳು ಅನುಭವಕ್ಕೆ ಬರುವುದು. ನವಗ್ರಹಗಳಲ್ಲಿ ರಾಹುವಿಗೆ ಸರ್ಪದ ರೂಪವಿದೆ ಎಂದು ನಂಬಿಕೆ. ಆದುದರಿಂದಲೇ ಗ್ರಹ ಸ್ಥಾನದಲ್ಲಿ 'ಸ' ಎಂಬ ಅಕ್ಷರವನ್ನು ರಾಹುವಿನ ಸ್ಥಾನವನ್ನು ತೋರಿಸಲು ಬಳಸಲಾಗುತ್ತದೆ. ರಾಹು ಯಾವಾಗಲೂ ಒಂದೂವರೆ ಗಂಟೆಗಳಷ್ಟು ಕಾಲ ವಿಷವನ್ನು ಪಸರಿಸುತ್ತಾನೆ ಎಂಬ ಸಂಕಲ್ಪದಿಂದಾಗಿ ಈ ಕಾಲದಲ್ಲಿ ಯಾವುದೇ ಶುಭ ಕಾರ್ಯಗಳನ್ನು ಕೈಗೊಳ್ಳುವುದಿಲ್ಲ.ಆದುದರಿಂದಲೇ ಶುಭ ಕಾರ್ಯನಿಮಿತ್ತ ಮನೆಯಿಂದ ಹೊರಡುವುದಾದರೆ ಈ ಘಳಿಗೆಯ ಮೊದಲು ಅಥವಾ ನಂತರ ಹೊರಡುವುದು ಸೂಕ್ತ. ರಾಹುಕಾಲದಲ್ಲಿ ಪ್ರತಿದಿನವೂ ಪ್ರಾರ್ಥನೆ, ಬಲಿವಾಡು ಮೊದಲಾದವುಗಳನ್ನು ಕೈಗೊಂಡಲ್ಲಿ ದೋಷ ಪರಿಹಾರವಾಗುವುದು. ಭಾನುವಾರ ಸಂಜೆ 4.30 ರಿಂದ 6 ಗಂಟೆಯ ವರೆಗೆ ರಾಹುವಿಗೆ ಬಲಿವಾಡು ಅರ್ಪಿಸಲು ತಕ್ಕುದಾದ ಸಮಯವಾಗಿದೆ. ಶಿವನ ಅವತಾರವಾದ ಶರಭೇಶ್ವರನನ್ನು ಪ್ರಾರ್ಥಿಸುವುದರಿಂದ ರಾಹುದೋಷ ಪರಿಹಾರವಾಗುವುದು. ರಾಶಿ ಚಕ್ರದಲ್ಲಿ ರಾಹುವಿನ ಇಷ್ಟ ಸ್ಥಾನವು 3,6,11 ಆಗಿದ್ದು ಮಿಥುನ ರಾಶಿ ಉಚ್ಛವೂ ಧನುರಾಶಿ ನೀಚವೂ ಆಗಿರುವುದು. ಶನಿಮಂಡಲ ಮತ್ತು ಗುರುಮಂಡಲದ ನಡುವೆ ರಾಹು ಕೇತುಗಳ ಸ್ಥಾನವಿರುವುದು. 18 ವರುಷಗಳನ್ನು ಬಳಸಿ ಅವುಗಳು ಸೂರ್ಯನ ಸುತ

ಶನಿ ಕಾಟದಿಂದ ಮುಕ್ತಿ ಪಡೆಯಲು ಸರಳ ಉಪಾಯ

ಜಾತಕದ ಪ್ರಕಾರ ಶನಿ ನಿಮ್ಮ ರಾಶಿಯಲ್ಲಿದ್ದಾನಾ ? ಅಥವಾ ಶನಿ ನಿಮ್ಮನ್ನು ಕಾಡುತ್ತಿದ್ದಾನಾ ? ಶನಿ ಕಾಟದಿಂದ ತಪ್ಪಿಸಿಕೊಲ್ಳುವ ಉಪಾಯಗಳಿಗಾಗಿ ಮುಂದೆ ಓದಿ *ಶನಿವಾರ ವೃತ ಮಾಡಿ * ಶನಿವಾರ ಶನಿನಿಯ ಪೂಜೆ ಮಾಡಿ ( ಕವಚ , ಸ್ತೋತ್ರ , ಮಂತ್ರ ಜಪ ಮಾಡಿ) * ಶನಿವಾರ ಶನಿದೇವರ ವೃತದ ಕಥೆ ಓದಿ. * ವೃತದ ಸಮಯದಲ್ಲಿ ಹಾಲು, ಲಸ್ಸಿ, ಹಣ್ಣುಗಳನ್ನು ಸೇವನೆ ಮಾಡಿ. * ಸಂಜೆ ಹನುಮಾನ ದೇವರ ದರ್ಶನ ಮಾಡಿ . * ಶನಿವಾರ ಸಾಯಂಕಾ ಆಲದ ಮರಕ್ಕೆ ಹತ್ತಿದಾರವನ್ನು 7 ಸುತ್ತು ಸುತ್ತಿ. ಈ ಸಮಯದಲ್ಲಿ ಶನಿಯ ಮಂತ್ರವನ್ನು ಜಪಿಸಿ . * ಆಲದ ಮರದ ಕೆಳಗಡೆ ದೀಪವನ್ನು ಹಚ್ಚಿ.

ದಾಂಪತ್ಯದಲ್ಲಿ ಅಡೆತಡೆಗಳ ನಿವಾರಣೆಗಾಗಿ ಜ್ಯೋತಿಷ್ಯದಲ್ಲಿನ ಪರಿಹಾರೋಪಾಯಗಳು

ದಾಂಪತ್ಯದಲ್ಲಿ ಅಡೆತಡೆಗಳ ನಿವಾರಣೆಗಾಗಿ ಜ್ಯೋತಿಷ್ಯದಲ್ಲಿನ ಪರಿಹಾರೋಪಾಯಗಳು ಸ್ವರ್ಗದಲ್ಲಿ ಮದುವೆ ನಿಶ್ಚಯವಾಗಿರುತ್ತವೆ ಎಂದು ಹೇಳುತ್ತಾರೆ ನಂಬಬಹುದು.ಆದರೆ ಕಲಹವನ್ನು ಅಲ್ಲಿಂದಲೇ ತಂದಿರುತ್ತಾರೋ ಏನೋ ಎಂದು ಒಂದೋಂದುಸಲ ಅನ್ನಿಸುತ್ತದೆ.ಸುಕಕರವಾದ ದಾಂಪತ್ಯ ಜೀವನ ಯಾರದಾಗಿರುತ್ತದೋ ಅವರೇ ಪುಣ್ಯವಂತರು.ಅಲವಾರು ಸಂಸಾರಗಳಲ್ಲಿ ಪತಿ ಹೊಂದಾಣಿಕೆಯಿದ್ದರೆ ಸತಿ ಇರುವುದಿಲ್ಲ.ಸತಿ ಇದ್ದಲ್ಲಿ ಪತಿ ಇರುವುದಿಲ್ಲ. ಸತಿ-ಪತಿಯಲ್ಲಿ ಯಾವುದಾದರು ವಿಚಾರಕ್ಕೆ ಜಗಳವಿಲ್ಲದೆ ದಿನವೊಂದು ಕಳೆದರೆ ಅದರಂಥ ಶುಭ ದಿನವೇ ಇನ್ನೊಂದಿಲ್ಲ ಎನ್ನಬೇಕಾಗುತ್ತದೆ. ಸತಿ-ಪತಿಯರಲ್ಲಿ ಚಿಕ್ಕಪುಟ್ಟ ಮಾತುಗಳಿಗು ಜಗಳವಾಗಬುದು.ಗಂಡ ಹೆಂಡಿರ ಜಗಳ ಉಂಡುಮಲಗುವತನಕ ಇದ್ದರೆ ಚೆಂದ ಜಗಳ ವಿಕೋಪಕ್ಕೆ ಹೋದರೆ ಸಂಸಾರಜೀವನ ಅಧೋಗತಿ. ಸಾಮಾನ್ಯವಾಗಿ ಸತಿ-ಪತಿಗಳಲ್ಲಿ ಉಂಟಾಗುವ ಸಮಸ್ಯೆಗಳು ಮತ್ತು ಅವುಗಳಿಗೆ ಪರಿಹಾರಗಳನ್ನು ಇಲ್ಲಿ ಸೂಚಿಸಲಾಗಿದೆ ಓದುಗರು ತಮಗೆ ಆಗಬಹುದಾದ ತೊಂದರೆಯಾನುಸಾರ ಯತಾಶಕ್ತಿ ಸೂಚಿಸಿದಂತೆ ಪರಿಹಾರಮಾಡಿಕೊಂಡರೆ ತಾವು ನೆಮ್ಮದಿಯ ಜೀವನಮಾಡಬಹುದು. ೧.ಗಂಡ ಶ್ರೀರಾಮನಂತಿದ್ದರೂ ಹೆಂಡತಿ ಆತನನ್ನು ಅನುಮಾನದಿಂದನೋಡುವುದು.ಮನೆಗೆ ಬಂದರೆ ಆತನಿಗೆ ಮನೆ ನರಕವೆಂದೆನಿಸುದು,ಹಾಸಿಗೆ ಮುಳ್ಳಿನಂತಾಗುವುದು.ಜೀವನವೇ ಬೇಸರವೆನಿಸುವುದು. ಪರಿಹಾರ:-ಪತಿಯು ೯ ಶುಕ್ರವಾರ ಹಸುವಿಗೆ ಹಸಿಹುಲ್ಲನ್ನು ತಿನ್ನಿಸುವುದು. ೨.ಪತಿ ಸಮಾದಾನಿಯಿದ್ದರೂ ಪತ್ನಿಗೆ ತಾಳ್ಮೆ ಇರುವುದಿಲ್

ಉದ್ಯೋಗ ದೊರೆಯತ್ತಿಲ್ಲವೆ? ಉದ್ಯೋಗ ಪಡೆಯಲು ಇಲ್ಲಿವೆ ಜ್ಯೋತಿಷ್ಯ ಸಲಹೆಗಳು

ಒಂದು ವೇಳೆ ನಿಮಗೆ ಉದ್ಯೋಗ ಬೇಕು ಎಂದರೆ ಯಾವುದಾದರು ಜ್ಯೋತಿಷಿಯನ್ನು ಭೇಟಿಯಾಗಿ. ಯಾವ ಗ್ರಹದ ಕಾರಣ ನಿಮಗೆ ಉದ್ಯೋಗ ದೊರೆಯುತ್ತಿಲ್ಲ ಎಂದು ತಿಳಿದುಕೊಳ್ಳಿ. ಯಾವ ಗ್ರಹದಿಂದ ಉದ್ಯೋಗ ಸಿಗುತ್ತಿಲ್ಲ ಎಂದು ಗೊತ್ತಾದರೆ ಈ ಕೆಳಗೆ ನೀಡಿದ ತರಹದ ಉಪಾಯ ಓದಿ ಮತ್ತು ನೌಕರಿ ಗಿಟ್ಟಿಸಿಕೊಳ್ಳಿ. * ಸೂರ್ಯನ ಕಾರಣ ನಿಮಗೆ ನೌಕರಿ ಸಿಗಲಿಲ್ಲ ಎಂದಾದರೆ ಆಕಳಿಗೆ ರೊಟ್ಟಿ ನೀಡಲು ಪ್ರಾರಂಭಿಸಿ. ಕಪ್ಪು ಅಥವಾ ಹಳದಿ ಆಕಳಿಗೆ ಮಾತ್ರ ರೊಟ್ಟಿ ತಿನಿಸಿ. * ಚಂದ್ರ ದೋಷವಿದ್ದರೆ , ರಾತ್ರಿ ಹಾಲನ್ನು ಸೇವಿಸಬೇಡಿ ಮತ್ತು ಪ್ರತಿನಿತ್ಯ ರಾತ್ರಿ ನಿಮ್ಮ ತಂದೆಗೆ ನೀವೇ ಸ್ವತಃ ಹಾಲನ್ನು ಕುಡಿಸಿರಿ. * ಬುಧ ಗ್ರಹದ ದೋಷವಿದ್ದರೆ ಬೆಳ್ಳಿಯ ಆಭರಣ ಧರಿಸಿ ಮತ್ತು ಚಿನ್ನವನ್ನು ಖರೀದಿಸಿ. ಮನೆಯಲ್ಲಿ ನಿಮ್ಮ ಸ್ನಂತ ಕೈಯಿಂದ ಗಿಡ-ಬಳ್ಳಿಗಳನ್ನು ಹಚ್ಚಬೇಡಿ. * ಗುರ ಗ್ರಹದ ದೋಷವಿದ್ದರೆ ಕೆಂಪು ಬಣ್ಣದ ಗುಲಗಂಜಿ ಅಥವಾ ಚಿನ್ನದ ನಾಣ್ಯ ಹಳದಿ ವಸ್ತ್ರದಲ್ಲಿ ಕಟ್ಟಿ ಮನೆಯಲ್ಲಿ ಯಾವುದಾದರು ಒಂದು ಸ್ಥಾನದಲ್ಲಿ ಇಡಿ. ಮತ್ತು ಚಿನ್ನದ ಆಭರಣ ಧರಿಸಬೇಡಿ. ಆಕಳಿಗೆ ಬೆಲ್ಲ ಮತ್ತು ಬೇಳೆ ತಿನಿಸಿ. *ಶುಕ್ರ ಗ್ರಹದ ಕಾರಣ ನಿಮಗೆ ಉದ್ಯೋಗ ಸಿಗದಿದ್ದರೆ, ಮನೆಯ ಹಿರಿಯ ಮಹಿಳೆಯರ ಪಾದ ಸ್ಪರ್ಶ ಮಾಡಿರಿ ಈ ನಿಯಮ ಪ್ರತಿನಿತ್ಯ ಅನುಸರಿಸಿ. * ಶನಿಯ ದೋಷದಿಂದ ನಿಮಗೆ ಉದ್ಯೋಗ ಲಭಿಸಲಿಲ್ಲ ಎಂದಾದರೆ, ಎಳ್ಳಿನ ಎಣ್ಣೆಯಲ್ಲಿ ನಿಮ್ಮ ಪ್ರತಿಬಿಂಬ ನೋಡಿ ನಂತರ ಬಿಕ್ಷುಕರಿಗೆ ದಾನ ಮಾಡಿ

ಗ್ಯಾಸ್ಟ್ರಿಕ್‌ಗೆ ಗ್ಯಾರಂಟಿ ಚಿಕಿತ್ಸೆ

ಗ್ಯಾಸ್ಟ್ರಿಕ್‌ಗೆ ಗ್ಯಾರಂಟಿ ಚಿಕಿತ್ಸೆ ಹೊಟ್ಟೆ ತುಂಬ ತಿಂದಾದ ಮೇಲೆ ಎದೆ ಉರಿ, ಸಣ್ಣ ಕಿರಿಕಿರಿ. ಒಮ್ಮೊಮ್ಮೆ ವಾಂತಿಯಾಗಿ ಶಾಂತವಾಗುವುದು ಹಲವರ ಬದುಕಿನ ಒಂದು ಭಾಗ. ಇದು ಗ್ಯಾಸ್ಟ್ರಿಕ್ ಸಮಸ್ಯೆ. ಗೊತ್ತಿದ್ದೂ ಬಹುತೇಕರು ಇದನ್ನು ನಿರ್ಲಕ್ಷಿಸುತ್ತಾರೆ. ಆದರೆ ಇದು ಗಂಭೀರ ಆರೋಗ್ಯ ಸಮಸ್ಯೆಗಳನ್ನು ಉಂಟು ಮಾಡುವ ಸಾಧ್ಯತೆ ಇರುತ್ತದೆ. ನಾವು ಸೇವಿಸುವ ಆಹಾರವು ಅನ್ನನಾಳದ ಮೂಲಕ ಜಠರವನ್ನು ಸೇರುತ್ತದೆ. ಜಠರದಲ್ಲಿರುವ ಸೆಲ್‌ನಿಂದ ಗ್ಯಾಸ್ಟರೈಟೀಸ್ ದ್ರವ ಉತ್ಪತ್ತಿ ಆಗುತ್ತದೆ. ನಾವು ತೆಗೆದುಕೊಂಡ ಆಹಾರವು ಗ್ಯಾಸ್ಟ್ರಿಕ್ ಜ್ಯೂಸ್ ಜತೆ ಮಿಶ್ರಣವಾಗಿ ಜೀರ್ಣಕ್ರಿಯೆಗೆ ಸಹಾಯವಾಗುತ್ತದೆ. ಕೆಲವು ಸಮಯದಲ್ಲಿ ಗ್ಯಾಸ್ಟ್ರಿಕ್ ಜ್ಯೂಸ್ ಜತೆ ಮಿಶ್ರಣವಾಗಿ ಜೀರ್ಣಕ್ರಿಯೆಗೆ ಸಹಾಯವಾಗುತ್ತದೆ. ಕೆಲವು ಸಮಯದಲ್ಲಿ ಈ ಗ್ಯಾಸ್ಟ್ರಿಕ್ ಜ್ಯೂಸ್ ಪ್ರಮಾಣ ಏನಾದರೂ ಜಾಸ್ತಿಯಾಗಿ ಉತ್ಪತ್ತಿಯದರೆ ಆಮ್ಲಪಿತ್ತ ಅಥವಾ ಗ್ಯಾಸ್ಟ್ರಟೀಸ್ ಆಗುತ್ತದೆ. ಈ ರೀತಿಯಾದಾಗ ಎದೆಯಲ್ಲಿ ಹಾಗೂ ಹೊಟ್ಟೆಯ ಭಾಗದಲ್ಲಿ ಉರಿ, ಹುಳಿತೇಗು ಹಾಗೂ ಒಮ್ಮೊಮ್ಮೆ ವಾಂತಿ ಬಂದ ಹಾಗೆ ಅನ್ನಿಸುತ್ತದೆ. ಹೊಟ್ಟೆ ಉಬ್ಬರ, ನೋವು, ಅಜೀರ್ಣ ಹಾಗೂ ತಲೆ ಸುತ್ತಬಹುದು. ಗ್ಯಾಸ್ಟರೈಟೀಸ್‌ನಲ್ಲಿ ಅಕ್ಯೂಟ್ಸ್ ಅಂತ ಹೇಳುತ್ತೇವೆ. ತಕ್ಷಣ ಆಗುವ ಆಲ್ಕೋಹಾಲ್ ಕನ್ಸ್ಶೂಮೆಡ್‌ನಲ್ಲಿ ಅಂತ ಹೇಳುತ್ತೇವೆ. ಮಸಾಲ ಪದಾರ್ಥಗಳ ಅತೀ ಸೇವನೆ, ನೋವು ನಿರೋಧಕ ಮಾತ್ರೆಗಳನ್ನು ತೆಗೆದುಕೊಂಡರೆ ಗ್ಯಾಸ್ಟ್ರಿಕ್ ಆಗಬಹುದು.

ವೆಂಕಟೇಶ ಬೇಡಿಕೊಂಬೆ ಕೃಪೆಯ ಪಾಲಿಸೋ-ವೆಂಕಟಾಚಲ ನಿಲಯಂ ವೈಕುಂಠ ಪುರ ವಾಸಂ

ಪಲ್ಲವಿ ವೆಂಕಟೇಶ ಬೇಡಿಕೊಂಬೆ ಕೃಪೆಯ ಪಾಲಿಸೋ ಬ್ರಹ್ಮಶಂಕರಾದಿ ವಂದ್ಯ ಎನಗೆ ಮುಕ್ತಿ ತೋರಿಸೊ ಚರಣ ನಷ್ಟ ಮೊದಲಾದಂಥ ಕಷ್ಟ ಬಿಡಿಸೊ ನಿನ್ನ ಪಟ್ಟದ ರಾಣಿಗೆ ಹೇಳಿ ಪದವಿ ಕೊಡಿಸೊ ಇಷ್ಟ ಭಕ್ತಜನರೊಳು ಎನ್ನ ಸೇರಿಸೊ ಈ ಸೃಷ್ಟಿಯೊಳು ನಿನ್ನ ದಾಸಾನು ದಾಸನೆನಿಸೊ [೧] ಉಟ್ಟು ಉಂಡು ಮಿಕ್ಕಿದ್ದೆಲ್ಲ ಎನಗೆ ಹಾಕಿಸೊ ಪೊಂಬಟ್ಟಲೊಳಗಿನ ಹಾಲು ಉಚ್ಚಿಷ್ಟ ಹಾಕಿಸೊ ಗಟ್ಯಾಗಿ ಸಕ್ಕರೆ ತುಪ್ಪ ರೊಟ್ಟಿ ಉಣ್ಣಿಸೊ ಮುಂದೆ ಹುಟ್ಟಿ ಇಹ ಜನ್ಮಂಗಳ ಎನಗೆ ಬಿಡಿಸೊ [೨] ಕಿಟ್ಟಗಟ್ಟಿದ ಕಬ್ಬಿಣಕ್ಕೆ ಪುಟವ ಹಾಕಿಸೊ ಉತ್ಕೃಷ್ಟ ಬಂಗಾರದೊಳು ಎನ್ನ ಸೇರಿಸೊ ಬೆಟ್ಟಿಗೆ ಉಂಗುರ ಮಾಡಿ ಎನ್ನ ಧರಿಸೊ ಸ್ವಾಮಿ ದಿಟ್ಟ ಪುರಂದರ ವಿಠಲನೆ ದಯದಿ ಪಾಲಿಸೊ [೩] ರಚನೆ : ಪುರಂದರದಾಸರು ರಾಗ : ಸಿಂಧು ಭೈರವಿ ತಾಳ : ಆದಿ ವೆಂಕಟಾಚಲ ನಿಲಯಂ ವೈಕುಂಠ ಪುರ ವಾಸಂ  ಪಂಕಜ ನೇತ್ರಂ ಪರಮ ಪವಿತ್ರಂ ಶಂಖ ಚಕ್ರಧರ ಚಿನ್ಮಯ ರೂಪಂ ಅಂಬುಜೋದ್ಭವ ವಿನುತಂ ಅಗಣಿತ ಗುಣ ನಾಮಾಂ ತುಂಬುರು ನಾರದ ಗಾನವಿಲೋಲಂ ಮಕರ ಕುಂಡಲಧಾರ ಮದನ ಗೋಪಾಲಂ ಭಕ್ತ ಪೋಷಕ ಶ್ರೀ ಪುರಂದರ ವಿಠಲಂ

ವರಮಹಾಲಕ್ಷ್ಮಿ ವ್ರತ

ವರಮಹಾಲಕ್ಷ್ಮಿ ವ್ರತ ಈ ದಿನ ಬೆಳಿಗ್ಗೆ ಎದ್ದು ಮಂಗಳ ಸ್ನಾನ ಮಾಡಬೇಕು. ವ್ರತ ಮಾಡುವವರು ಕಲಶ ಸ್ಥಾಪನೆ ಮಾಡಬೇಕು. ಪೂಜೆ ಮಾಡುವ ಸ್ಥಳವನ್ನು ಸ್ವಚ್ಚಗೊಳಿಸಿ, ಬಾಳೆ ಕಂದು, ಮಾವಿನ ಎಲೆಗಳಿಂದ ಸಿಂಗರಿಸಿ. ಅಷ್ಟದಳ ಪದ್ಮದ ರಂಗವಲ್ಲಿ ಹಾಕಬೇಕು. ಇದರ ಮೇಲೆ ಕಲಶ ಸ್ಥಾಪಿಸಬೇಕು. ಒಂದು ಚೊಂಬಿನಲ್ಲಿ ಸ್ವಲ್ಪ ನೀರು/ಅಕ್ಕಿ ಹಾಕಿ, ಜೊತೆಗೆ ಅರಿಶಿನದ ಗೊನೆ, ಅಡಿಕೆ, ಬೆಳ್ಳಿ ನಾಣ್ಯ / ಯಾವುದೇ ನಾಣ್ಯ(coin) ಹಾಕಿ.ಅದರ ಮೇಲೆ ಅರಿಶಿನ ಕುಂಕುಮ ಸವರಿದ ತೆಂಗಿನಕಾಯಿ ಇಟ್ಟು, ಇದರ ಮೇಲೆ ಮುಖದ ಆಕಾರದ ಚಿತ್ರ ಬರೆಯಬಹುದು ಅಥವಾ ಲಕ್ಷ್ಮಿ ದೇವಿಯ ಬೆಳ್ಳಿಯ ಮುಖವಾಡ ಇದ್ದರೆ ಅದನ್ನು ಈ ತೆಂಗಿನಕಾಯಿಗೆ ಜೋಡಿಸಿ. ಕಳಶದ ಬಾಯಿಗೆ ವೀಳ್ಯದ ಎಲೆ , ಮಾವಿನ ಎಲೆಗಳನ್ನು ಇಡಬೇಕು. ಈ ಕಳಶವನ್ನು ಅಕ್ಕಿ ಹರಡಿರುವ ತಟ್ಟೆಯ ಮೇಲೆ ಇಡಬೇಕು. ಈ ತಟ್ಟೆಯನ್ನು ಅಷ್ಟದಳ ರಂಗೋಲಿಯ ಮೇಲೆ ಇಡಬೇಕು. ಈ ಕಲಶಕ್ಕೆ ಹೊಸ ರವಿಕೆ ಬಟ್ಟೆ ಅಥವಾ ಸೀರೆ ಉಡಿಸಿ , ವಡವೆ ಹಾಕಿ ಅಲಂಕಾರ ಮಾಡಬಹುದು. ಈ ಕಲಶಕ್ಕೆ ಶ್ರೀ ಲಕ್ಷ್ಮಿಯನ್ನು ಆವಾಹನೆ ಮಾಡಿ, ಕಲಶವನ್ನು ಪೂಜೆ ಮಾಡಬೇಕು ಪೂಜಾ ವಿಧಾನ ಪೂಜೆ ಎಂದರೆ ಹಲವಾರು ವಿಧಿ-ವಿಧಾನಗಳು, ಮಂತ್ರಗಳು ,ಇವುಗಳ ತಲೆ-ಬುಡ ಗೊತ್ತಿಲ್ಲ ಅಂತ ಪೇಚಾಡುತ್ತ ಇದ್ದೀರಾ. ಈ ಗೊಂದಲದಲ್ಲಿ ಸಿಕ್ಕಿ ಹಾಕಿಕೊಳ್ಳ ಬೇಕಿಲ್ಲ. ಪೂಜಾ ವಿಧಾನವನ್ನು ಸರಳವಾಗಿ ವಿವರಿಸಬಹುದು. ದೇವರ ಪೂಜೆಯನ್ನು ಅತಿಥಿ ಸತ್ಕಾರಕ್ಕೆ ಹೋಲಿಸಿಕೊಳ್ಳಿ . ದೇವರು ನಿಮ್ಮ ಮನೆಗೆ ಬಂದಿ

ಸೊಪ್ಪು-ತರಕಾರಿ-ಜೀವಸತ್ವ-ಉಪಯೋಗ

ಹರಿವೆ ಸೊಪ್ಪು ಹರಿವೆ ಅಥವಾ ಕೀರೆ ದಂಟಿನ ಜಾತಿಗೆ ಸೇರಿದ ಸೊಪ್ಪು ತರಕಾರಿಯದರೂ ಅದರಷ್ಟು ಎತ್ತರಕ್ಕೆ ಬೆಳೆಯುವುದಿಲ್ಲ. ಹರಿವೆಯ ಕಾಂಡಭಾಗ ಸಣಕಲು; ಎಲೆಗಳೂ ಸಣ್ಣವೇ, ಕಾಂಡ ಹಾಗೂ ಎಲೆಗಳ ಬಣ್ಣ ತಿಳಿ ಹಸುರು ಇಲ್ಲವೇ ಕೆಂಪು. ತಿಳಿ ಹಸುರು ಬಗೆಯ ಸೊಪ್ಪು ಹೆಚ್ಚು ರುಚಿಯಾಗಿರುತ್ತದೆ. ದೇಶದ ಎಲ್ಲಾ ಭಾಗಗಳಲ್ಲಿ ಇದರ ಬೇಸಾಯ ಕಂಡುಬರುತ್ತದೆ. ಪೌಷ್ಟಿಕ ಗುಣಗಳು: ಹರಿವೆ ದಂಟುಸೊಪ್ಪಿನಷ್ಟೇ ಪೌಷ್ಟಿಕ. ಅದರಲ್ಲಿ ಅಧಿಕ ಪ್ರಮಾಣದ ನಾರು, ಖನಿಜ ಪದಾರ್ಥ ಹಾಗೂ ಜೀವಸತ್ವಗಳಿರುತ್ತವೆ. ಔಷಧೀಯ ಗುಣಗಳು : ಈ ಸೊಪ್ಪಿನಲ್ಲಿ ಅಧಿಕ ಪ್ರಮಾಣದ ಕಬ್ಬಿಣ ಹಾಗೂ ಇತರ ಖನಿಜ ಪದಾರ್ಥಗಳಿದ್ದು ರಕ್ತದ ಉತ್ಪಾದನೆಗೆ ನೆರವಾಗುತ್ತವೆ. ಅದೇ ರೀತಿ ಇದರಲ್ಲಿನ ನಾರಿನ ಅಂಶ ಮಲಬದ್ಧತೆಯನ್ನು ದೂರ ಮಾಡಬಲ್ಲದು. ಕ್ರಮವರಿತು ತಿನ್ನುತ್ತಿದ್ದಲ್ಲಿ ಅದರ ಸಂಪೂರ್ಣ ಲಾಭ ಸಿಗುತ್ತದೆ. ಉಗಮ ಮತ್ತು ಹಂಚಿಕೆ : ಇದು ಬಹುಶಃ ಸ್ವದೇಶೀ ಎನಿಸಿದ್ದು ದಕ್ಷಿಣದ ರಾಜ್ಯಗಳಲ್ಲಿ ಹೆಚ್ಚಾಗಿ ಕಂಡುಬರುತ್ತದೆ. ಸಸ್ಯ ವರ್ಣನೆ : ಹರಿವೆ ಅಮರಾಂಥೇಸೀ ಕುಟುಂಬಕ್ಕೆ ಸೇರಿದ ಮೂಲಿಕೆ ಸಸ್ಯ. ಸಣಕಲಾದ ಕಾಂಡಗಳನ್ನು ಹೊಂದಿರುತ್ತದೆ. ಎಲೆಗಳೂ ಸಹ ಸಣ್ಣವಿರುತ್ತವೆ. ಬುಡಭಾಗದಲ್ಲಿ ಹಲವಾರು ಕವಲು ರೆಂಬೆಗಳಿದ್ದು ಸ್ವಲ್ಪ ಮಟ್ಟಿಗೆ ಪೊದರೆಯಂತೆ ಹರಡಿ ಬೆಳೆದಿರುತ್ತದೆ. ಒಟ್ಟಾಗಿ ಸೇರಿಸಿ ಕುಡುಗೋಲಿನಿಂದ ನೆಲಮಟ್ಟಕ್ಕೆ ಕೊಯ್ದು ತೆಗೆಯಬೇಕು. ಮೊದಲ ಕೊಯ್ಲಿನ ನಂತರ ಮತ್ತಷ್ಟು ಚಿಗುರು ಮೂಡಿ ಬೆಳೆಯುತ್ತವ