Skip to main content

ಮಾಟ,ಮಂತ್ರ ದೋಷನಿವಾರಣೆಗೆ ಮಂತ್ರಗಳು

ಮಾಟ,ಮಂತ್ರ ದೋಷನಿವಾರಣೆಗೆ ಮಂತ್ರಗಳು ಅಯ್ಯಪ್ಪ ಗಾಯತ್ರಿ ಓಂ ಭೂತನಾತಾಯ ವಿದ್ಮಹೇ ಮಹಾದೇವಾಯ ಧೀಮಹೀ ತನ್ನೋ ಶಾಸ್ತ್ರ ಪ್ರಚೋದಯಾತ್ ಸುದರ್ಶನ ಗಾಯತ್ರಿ ಮಂತ್ರ ಓಂ ಸುದರ್ಶನಾಯ ವಿದ್ಮಹೇ ಮಹಾಜ್ವಾಲಾಯ ಧೀಮಹೀ ತನ್ನೋ ಚಕ್ರಪ್ರಚೋದಯಾತ್ ಓಂ ನಮೋ ಭಗವತಿ ರಾಜರಾಜೇಶ್ವರಿ ಸಾಗರತೀರೇ ಮಹಾಮದ್ಯರ್ನಿವಾಸಿನಿ ಮಹಾಕಾಳಿ ಮಹಾಲಕ್ಷ್ಮಿ ಮಹಾಸರಸ್ವತಿ ಅನ್ನಪೂರ್ಣ ಅಂಬೇ ಮಾತಾ ಉದಯೋಸ್ತು ಉದಯೋಸ್ತು ಐಂ ಹ್ರೀಂ ಶ್ರೀಂ ಯಾಂ ರಂ ಲಂ ಶಂ ದಂ ವಂ ತಂ ಓಂ ||ಕ್ರೀಂ ಕ್ರೀಂ ಕ್ರೀಂ ಹುಂ ಹುಂ ಹ್ರೀಂ ಹ್ರೀಂ ದಕ್ಷಿಣ ಕಾಳಿಕೆ ಕ್ರೀಂ ಕ್ರೀಂ ಕ್ರೀಂ ಹುಂ ಹುಂ ಹ್ರೀಂ ಹ್ರೀಂ ಸ್ವಾಹಾ|| ||ಓಂ ಹ್ರೀಂ ಹ್ರೀಂ ಹುಂ ಹುಂ ಕ್ರೀಂ ಕ್ರೀಂ ಕ್ರೀಂ ದಕ್ಷಿಣ ಕಾಳಿಕೆ ಕ್ರೀಂ ಕ್ರೀಂ ಕ್ರೀಂ ಹುಂ ಹುಂ ಹ್ರೀಂ ಹ್ರೀಂ || ||ಓಂ ನಮೋ ಭಗವತೇ ಮಹಾಕಾಲಬೈರವಾಯ (ಅಮುಕಂ) ಶತೃ ಮಾರಯ|ಕಾಲಾಗ್ನಿತೇಜಸೇ ಫೋತಯ ಹುಂ ಫಟ್ ಸ್ವಾಹಾ|| ಓಂ ಮಹಾಕಾಳೇಶ್ವರಾಯ ನಮಃ ಓಂ ಮಹಾಂ ಕಾಲಾಯ ನಮಃ ಅಮಾವಾಸ್ಯೆ ಹುಣ್ಣಿಮೆಯಂದು ರಾತ್ರಿ ಸ್ವಲ್ಪ ಅಕ್ಕಿ, ಮೊಸರು,ಗುಲಾಲ್ ಅನ್ನು ಒಂದು ಬಿಳಿ ಹಾಳೆಯಲ್ಲಿ ಹಾಕಿ ಮಾಟ ಆಗಿರುವ ವ್ಯಕ್ತಿಯನ್ನು ನೆಲದಮೇಲೆ ಕೂರಿಸಿ ನೆತ್ತಿಯಿಂದ ಪಾದದ ವರೆಗೆ ೯ ಬಾರಿ ಅಥವ ಆ ವ್ಯಕ್ತಿಗೆ ಆಗಿರುವ ವಯಸ್ಸಿನಷ್ಟು ಸಲ ಇಳಿತಗೆದು ೪ದಾರಿ ಕೂಡಿರುವಕಡೇ ಎಸೆದು ಬರಬೇಕು. ಅಥವ ಮೊಟ್ಟೆಗಾತ್ರದ ಒಂದು ಉತ್ತಮವಾದ ನಿಂಬೆಹಣ್ಣು ತಗೆದುಕೊಂಡು ಮಾಟ ಆಗಿರುವ ವ್ಯಕ್ತಿಯನ್ನು ನೆಲದಮೇಲೆ ಕೂರಿಸಿ ಆತನ ತಲೆಯ ಮೇಲೆ ನಿಂಬೆಹಣ್ಣನ್ನು ಎಡಕೈಯಲ್ಲಿ ಹಿಡಿದು ಬಲಗೈಯಲ್ಲಿ ಚಾಕುವಿನಿಂದ ಎರಡು ಹೋಳು ಮಾಡಿ ಒಂದಕ್ಕೆ ಅರಿಸಿಣ ಮತ್ತೊಂದಕ್ಕೆ ಕುಂಕುಮ ಹಚ್ಚಿ ಹೋಳುಗಳನ್ನು ಬಲಕೈಯಲ್ಲಿ ಹಿಡಿದು ವ್ಯಕ್ತಿಗೆ ಮೇಲಿಂದ ಕೇಳಗೆ ೭ಬಾರಿ ಇಳೆತಗೆಯಬೇಕು ನಿಂಬೆ ಹೋಳು ಈ ಸಮಯದಲ್ಲಿ ನೆಲಕ್ಕೆ ತಾಕದಂತೆ ನೋಡಿಕೊಳ್ಳಿ ನಂತರ ಈ ಹೋಳನ್ನು ೪ ದಾರಿ ಕೂಡಿರುವಕಡೇ ಅಥವ ಮನೆಯಿಂದ ದೂರದಲ್ಲಿರುವ ಕಸಕಡ್ಡಿ ಇರುವ ಜಾಗದಲ್ಲಿ ಎಸೆದು ಬರಬೇಕು ಹೋಗುವಾಗ ದಾರಿಯಲ್ಲಿ ಯಾರೊಂದಿಗೂ ಮಾತನಾಡಬಾರದು ಮತ್ತು ಆ ವ್ಯಕ್ತಿ ನೀವು ನಿಂಬೆಹಣ್ಣು ಎಸೆದು ಬರುವವರೆಗೂ ಮನೆಯಲ್ಲೇ ಇರಬೇಕು. ಎಸೆದು ಬಂದನೀವು ಕೈಕಾಲು ತೊಳೆದುಕೊಂಡು ದೇವರಿಗೆ ವಂದಿಸಬೇಕು.

Comments

Popular posts from this blog

ಪೂಜಾ ವಿಧಿ- ವಿಧಾನ

ಪೂಜಾ ವಿಧಿ ನಾವು ಹಿಂದಿನ ಭಾಗದಲ್ಲಿ ಪೂಜೆ ಮತ್ತು ನಿಯಮ ಇವುಗಳ ಬಗ್ಗೆ ತಿಳಿಸಿರುತ್ತೇನೆ. ಈ ಭಾಗದಲ್ಲಿ ಸಾಮಾನ್ಯವಾಗಿ ನಿತ್ಯ ಮಾಡುವ ಪೂಜೆ, ವೃತ ಇವುಗಳನ್ನು ಮಾಡುವಾಗ ದೇವರನ್ನು ಯಾವ ಮಂತ್ರದಿಂದ ಹೇಗೆ ಪೂಜಿಸಬೇಕು, ಕಲಶ ಸ್ಥಾಪನೆ ವಿಧಾನ ಹೇಗೆ, ಪ್ರಾಣ ಪ್ರತಿಷ್ಠೆ ವಿಧಾನ ಹೇಗೆ? ಇವುಗಳ ಬಗೆಗಿನ ಮಾಹಿತಿಯನ್ನು ತಿಳಿಸಿರುತ್ತೇವೆ. ಸಾಮಾನ್ಯವಾಗಿ ಯಾವುದೇ ದೇವರ ಪೂಜೆ ಇದ್ದರೂ ಪೂಜಿಸುವ ವಿಧಾನವನ್ನು ಶಾಸ್ತ್ರೋಕ್ತವಾಗಿ ವಿಧಿಸಿದಂತೆ ೧೬ (.ಒ೫ಷೋಢಶ) ಮುಖ್ಯ ಉಪಚಾರಗಳಿಂದಲೇ ಪೂಜಿಸುತ್ತೇವೆ. ಆದರೆ ಕೆಲವೊಮ್ಮೆ ದೇವಿಗೆ ಸಂಬಂಧಿಸಿದ ಪೂಜೆ ವಿಧಾನವಿದ್ದರೆ ಸೌಭಾಗ್ಯ ದ್ರವ್ಯದ ಕೆಲವು ಮಂತ್ರಗಳನ್ನು ಸೇರಿಸಬಹುದು. ಇವು ಷೋಢಶ (೧೬) ಉಪಚಾರದ ಮಂತ್ರಗಳಲ್ಲಿ ಸೇರಿರುವುದಿಲ್ಲ ಮತ್ತು ಪೂಜೆಯ ಆರಂಭ ಮತ್ತು ಅಂತ್ಯದಲ್ಲಿಯೂ ಕೆಲವು ಮಂತ್ರಗಳನ್ನು ಸೇರಿಸಬೇಕಾಗುತ್ತದೆ. ನಮ್ಮ ಸಂಸ್ಕೃತಿಯಲ್ಲಿ ಅನೇಕ ಬಗೆಯ ದೇವರುಗಳನ್ನು ಪೂಜಿಸುತ್ತಾರೆ. ನಾವಿಲ್ಲಿ ಎಲ್ಲಾ ಪೂಜೆಗೆ ಬಳಸಬಹುದಾದ, ಎಲ್ಲರೂ ಮಾಡಬಹುದಾದ ಸುಲಭ ವಿಧಾನವನ್ನು ತಿಳಿಸಿರುತ್ತೇವೆ. ಮಂತ್ರದ ಅಂತ್ಯದಲ್ಲಿ ಆ ಆ ದೇವರ ಹೆಸರನ್ನು ತೆಗೆದುಕೊಳ್ಳಬೇಕು ಮತ್ತು ಪೂಜೆಗೆ ಬೇಕಾದ ಎಲ್ಲಾ ಸಾಹಿತ್ಯಗಳನ್ನು ತಯಾರಿಸಿಕೊಂಡು ಪೂಜೆಗೆ ಕುಳಿತುಕೊಳ್ಳಬೇಕು. ಸಾಮಾನ್ಯವಾಗಿ ಪೂಜೆಗೆ ಬೇಕಾಗುವ ಸಾಮಗ್ರಿಗಳು: ಹಳದಿ ಕುಂಕುಮ ಅಕ್ಷತ ಎಲೆ ಅಡಿಕೆ ಅಗರಬತ್ತಿ ಕರ್ಪೂರ ದೀಪ + ಎಣ್ಣೆ + ಬತ್ತಿ ಬಿಡಿ ಹೂವು ಮಾಲೆ

| ಶ್ರೀ ಪ್ರತ್ಯಂಗಿರಾ ಮಾಲ ಮಂತ್ರ ||

| ಶ್ರೀ ಪ್ರತ್ಯಂಗಿರಾ ಮಾಲ ಮಂತ್ರ || ಓಂ ನಮಃ ಕ್ರಿಷ್ಣವಾಸಸೆ ಶತ ಸಹಸ್ರ ಕೋಟಿ ಸಿಂಹಾಸನೆ ಸಹಸ್ರ ವದನೆ ಅಷ್ಟಾದಶಬುಜೆ ಮಹಾಬಲೆ ಮಹಾಬಲ ಪರಾಕ್ರಮೆ ಅಜಿತೆ ಅಪರಾಜಿತೆ ಮಹಾ ಪ್ರತ್ಯಂಗಿರೆ ಪ್ರತ್ಯಂಗಿರಸೆ ಅನ್ಯ ಪರ ಕರ್ಮ ವಿದ್ವಂಸಿನಿ ಪರ ಮಂತ್ರೊಚ್ಚಾಟಿನಿ ಪರ ಮಂತ್ರೊತ್ಸಾಹಿನಿ ಸರ್ವ ಬೂತ ಧಮನಿ ಘೆಂ ಸಃ ಉಂ ಪ್ರೇಂ ಗ್ರೀಂ ಗ್ರೊಂ ಮಮ ಸರ್ವ ಉಪದ್ರವೇಪ್ಯಹಃ ಸರ್ವ ಆಪತ್ಯೋ ರಕ್ಷ ರಕ್ಷ ರ‍ಾಂ ಗ್ರೀಂ ಶ್ರೀಂ ಗ್ರೊಂ ಸರ್ವ ದೇವನಾಂ ಮುಖಂ ಸ್ತಂಬಯ ಸ್ತಂಬಯ ಸರ್ವ ವಿಘ್ನಂ ಛಿಂಧಿ ಛಿಂಧಿ ಸರ್ವ ದುಷ್ಟಾನ್ ಬಕ್ಷಯ ಬಕ್ಷಯ ವಕ್ತ್ರಾಲಯ ಜ್ವಾಲಾಜಿಹ್ವೆ ಕರಾಳವದನೆ ಸರ್ವ ಯಂತ್ರಾನಿ ಸ್ಪೊಟಯ ಸ್ಪೊಟಯ ತ್ರೊಟಯ ತ್ರೊಟಯ ಪ್ರತ್ಯಸುರ ಸಮುದ್ರಾನ್ ವಿದ್ರಾವಯ ವಿದ್ರಾವಯ ಸಂ ರೌದ್ರ ಮೂರ್ತೇ ಮಹಾಪ್ರತ್ಯಂಗಿರೆ, ಮಹಾವಿದ್ಯೆ, ಶಾಂತಿಂ ಕುರುಕುರು ಮಮ ಶತೃನಾಂ ಬಕ್ಷಯ ಬಕ್ಷಯ ಓಂ ಕ್ರಾಂ ಕ್ರೀಂ ಕೃಂ ಜಂಬೆ ಜಂಬೆ ಮೋಹೇ ಮೋಹೇ ಸ್ತಂಬೇ ಸ್ತಂಬೇ ಓಂ ಕ್ರೀಂ ಹುಂ ಪಟ್ ಸ್ವಾಹಾ ಓಂ ಕ್ರೀಂ ಈಂ ಗ್ಲಂ ಶ್ರೀಂ ಸೌಂ ಐಂ ಹುಂ ಕ್ರಿಷ್ಣವಸನೆ ಶತ ಸಹಸ್ರ ಸಿಂಹ ವಧನೆ ಅಷ್ಟಾದಶ ಬುಜೆ ಮಹಾಬಲೆ ಶತ ಪರಾಕ್ರಮ ಪೂಜಿತೇ ಅಜಿತೆ ಅಪರಾಜಿತೆ ದೇವಿಯೇ ಪ್ರತ್ಯಂಗಿರೇ ಪರಸೈನ್ಯ ಪರಕರ್ಮ ವಿದ್ವಂಸಿನಿ ಪರ ಮಂತ್ರ ಪರ ಯಂತ್ರ ಪರ ತಂತ್ರ ಉಚ್ಚಾಟಿನಿ ಪರ ವಿದ್ಯಾ ಗ್ರಾಸಕರೇ ಸರ್ವ ಭೂತ ದಮನಿ ಕ್ಷಾಂ ಗ್ಲೌಂ ಸೌಂ ಈಂ ಗ್ರೀಂ ಗ್ಲೀಂ ಗ್ಲಾಂ ಯೇಹಿ ಯೇಹಿ ಪ್ರತ್ಯಂಗಿರೇ ಚಿತ ಚಿತ್ ರೂಪೇ ಸ

ದೇವತಾ ಪ್ರತಿಷ್ಠಾಪನೆ

ದೇವತಾ ಪ್ರತಿಷ್ಠಾಪನೆ "ದೈವಾದೀನಂ ಜಗತ್ ಸರ್ವಂ"ಈ ಜಗತ್ತಿನಲ್ಲಿ ಇರುವ ಎಲ್ಲಾ ಚರಾಚರಗಳು ಭಗವಂತನೆಂಬ ಮೂಲ ಶಕ್ತಿಯಿಂದಲೇ ನಡೆಯುತ್ತಿವೆ.ತಮ್ಮ ತಮ್ಮ ಕಾರ್ಯವನ್ನು ನಿರ್ವಹಿಸುತ್ತಿವೆ.ನಾವು ಆ ಶಕ್ತಿಯನ್ನು ಎಲ್ಲದರಲ್ಲೂ ಕಾಣುತ್ತೇವೆ.ಈ ಪೃಕೃತಿಯೇ ಭಗವಂತನು ನಮಗೆ ಕೊಟ್ಟ ವರದಾನ.ಆದರೂ ನಾವು ಮಂದಿರವನ್ನು ನಿರ್ಮಾಣ ಮಾಡಿ ನಮ್ಮ ಐಚ್ಚಿಕ ದೇವರ ಮೂರ್ತಿಯನ್ನು ಸ್ಥಾಪಿಸುತ್ತೇವೆ. ದೇವತೆಗಳ ಸ್ಥಾಪನೆಗೆ ಸಂಬಂಧಿಸಿದಂತೆ ಅನೇಕ ಗ್ರಂಥ ಹಾಗೂ ಪುರಾಣಗಳಲ್ಲಿ ನಿಯಮಗಳನ್ನು ತಿಳಿಸಿವೆ.ಹೀಗೆ ಇರಬೇಕು,ಇರಬಾರದು ಎಂಬ ಹಿಂದೆ ಪ್ರಾಕೃತಿಕ ಮಹತ್ವವಿದೆ. ಎರಡನೇಯದಾಗಿ ನಮ್ಮ ಸಂಸ್ಕೃತಿಯಲ್ಲಿ ಅನೇಕ ದೇವರುಗಳನ್ನು ಕಾಣುತ್ತೇವೆ.ಆದರೆ ಕೆಲವರು ಯಾವುದೋ ಒಂದೇ ಶಕ್ತಿಯನ್ನು ಆರಾಧಿಸುತ್ತಾರೆ. ಇದೂ ಸರಿ,ಅದೂ ಸರಿಯೇ. ಇರುವುದು ಒಂದೇ ಶಕ್ತಿ. ನಮ್ಮ ಇಚ್ಛೆಯನ್ನು ಪೂರೈಸಿಕೊಳ್ಳಲು ಬೇರೆ ಬೇರೆ ರೂಪದಲ್ಲಿ ಆರಾಧಿಸುತ್ತಿದ್ದೇವೆ . (ಉದಾಹರಣೆಗೆ-ನಾವು ಬಳಸುವ ವಿದ್ಯುತ್ ಶಕ್ತಿಯು ಮೂಲ ಶಕ್ತಿಗಾಗಿ ನಮಗೆ ಬೇಕಾದ ತರಹ ಅಂದರೆ ದೀಪಕ್ಕಾಗಿ, ಗಾಳಿಗಾಗಿ(ಪಂಕ) ಕಠಿಣವಾದ ವಸ್ತು ಕತ್ತರಿಸುವಲ್ಲಿ ಕರಗಿ ನೀರಾಗಿಸುವ ಬೆಂಕಿಯಾಗಿ, ಆಹಾರ ತಯಾರಿಸುವ ಶಕ್ತಿಯಾಗಿ, ಹೀಗೆ ಎಷ್ಟೋ ವಿಧವಾಗಿ ಬಳಸುತ್ತೇವೆ.) ಆದರೆ ಮೂಲ ಶಕ್ತಿ ಮಾತ್ರ ವಿದ್ಯುತ್.ಹೀಗೆ ಭಗವಂತನ ರೂಪ ಹಲವು,ಆದರೆ ಮೂಲ ಶಕ್ತಿ ಒಂದೇ. ಮೂರನೇಯದಾಗಿ ದೇವತಾ ವಿಗ್ರಹಗಳಲ್ಲಿ, ಕುಳಿತ ವಿಗ್ರಹ, ನಿಂತಿರುವ ವಿ