Skip to main content

ಶ್ರೀನವಗ್ರಹ ಸ್ತೊತ್ರಮ್ (ಶ್ರೀವೇದವ್ಯಾಸವಿರಚಿತ)

ಪ್ರಸಿದ್ಧವಾದ ಶ್ರೀವೇದವ್ಯಾಸ ವಿರಚಿತವಾದ ನವಗ್ರಹ ಸ್ತೋತ್ರವನ್ನು ಫಲಜ್ಯೋತಿಷ್ಯದಲ್ಲಿ ಸಾದರ ಪಡಿಸಲು ಬಹಳ ಸಂತೋಷವಾಗುತ್ತಿದೆ. ಪ್ರಾಯಶಃ ಎಲ್ಲ ನವಗ್ರಹ ಸ್ತೋತ್ರಗಳಲ್ಲಿಯೇ ಈ ಸ್ತೋತ್ರ ಬಹಳ ಪ್ರಚಾರದಲ್ಲಿರುವುದೇ ಜನಮಾನ್ಯರಲ್ಲಿ ಇದರ ಪ್ರಸಿದ್ಧಿಗೆ ಕಾರಣ. ಇಲ್ಲಿ ಪ್ರತಿಯೊಂದು ಗ್ರಹವನ್ನು ಸುಂದರವಾಗಿ ಸ್ತುತಿಸಲಾಗಿದೆ. ಅತ್ಯಂತ ಮತ್ತು ಶೀಘ್ರ ಪ್ರಭಾವಕಾರೀ ಮಂತ್ರಗಳನ್ನೊಳಗೊಂಡ ಈ ಸ್ತೋತ್ರವನ್ನು ನಿತ್ಯ ಪಾರಾಯಣಮಾಡಬೇಕು. ಸ್ತೋತ್ರದ ಫಲಶ್ರುತಿಯಲ್ಲಿ ಹೇಳಿರುವಂತೆ ಹಗಲಾಗಲಿ ರಾತ್ರಿಯಾಗಲಿ ಯಾವಾಗಲಾದರೂ ಈ ಸ್ತೋತ್ರವನ್ನು ಪಠಿಸಿ ವಿಘ್ನಗಳಿಂದ ಮುಕ್ತಿ ಹೊಂದಬಹುದು. ನವಗ್ರಹ ಜಪಗಳನ್ನು ಮಾಡುವಾಗ ಈ ಸ್ತೋತ್ರದಲ್ಲಿ ಕೊಡಲಾದ ಆಯಾ ಗ್ರಹದ ಮಂತ್ರವನ್ನೇ ಜಪಸಂಖ್ಯಾನುಸಾರ ಜಪ ಮಾಡುವುದು ಹೆಚ್ಚು ಪ್ರಶಸ್ತ. ಶ್ರೀನವಗ್ರಹ ಸ್ತೊತ್ರಮ್ (ಶ್ರೀವೇದವ್ಯಾಸವಿರಚಿತ) ಶ್ರೀಗಣೇಶಾಯನಮಃ || ಅಸ್ಯ ಶ್ರೀನವಗ್ರಹಸ್ತೋತ್ರಮಂತ್ರಸ್ಯ ವೇದವ್ಯಾಸ ಋಷಿಃ | ಅನುಷ್ಟುಪ್ ಛಂದಃ | ಮಮ ಗ್ರಹಾನುಕೂಲ್ಯಾರ್ಥೇ ನವಗ್ರಹಸ್ತೋತ್ರ ಜಪೇ (ಪಾರಾಯಣೇ) ವಿನಿಯೋಗಃ || ಜಪಾಕುಸುಮಸಂಕಾಶಂ ಕಾಶ್ಯಪೇಯಂ ಮಹದ್ಯುತಿಮ್ | ತಮೋಽರಿಂ ಸರ್ವಪಾಪಘ್ನಂ ಪ್ರಣತೋಽಸ್ಮಿ ದಿವಾಕರಮ್ || ೧ || ದಧಿಶಂಖತುಷಾರಾಭಂ ಕ್ಷೀರೋದಾರ್ಣವ ಸಂಭವಮ್ | ನಮಾಮಿ ಶಶಿನಂ ಸೋಮಂ ಶಂಭೊರ್ಮುಕುಟ ಭೂಷಣಮ್ || ೨ || ಧರಣಿ ಗರ್ಭ ಸಂಭೂತಂ ವಿದ್ಯುತ್ಕಾಂತಿ ಸಮಪ್ರಭಮ್ | ಕುಮಾರಂ ಶಕ್ತಿಹಸ್ತಂ ಚ ಮಂಗಲಂ ಪ್ರಣಮಾಮ್ಯಹಮ್ || ೩ || ಪ್ರಿಯಂಗುಕಲಿಕಾಶ್ಯಾಮಂ ರೂಪೇಣಾಂ ಪ್ರತಿಮಂ ಬುಧಮ್ | ಸೌಮ್ಯಂ ಸೌಮ್ಯಗುಣೋಪೇತಂ ತಂ ಬುಧಂ ಪ್ರಣಮಾಮ್ಯಹಮ್ || ೪ || ದೇವಾನಾಂ ಚ ಋಷೀಣಾಂ ಚ ಗುರುಂ ಕಾಂಚನ ಸನ್ನಿಭಮ್ | ಬುದ್ಧಿಭೂತಂ ತ್ರಿಲೋಕೇಶಂ ತಂ ನಮಾಮಿ ಬೃಹಸ್ಪತಿಮ್ || ೫ || ಹಿಮಕುಂದಮೃಣಾಲಾಭಮ್ ದೈತ್ಯಾನಾಂ ಪರಮಂ ಗುರುಮ್ | ಸರ್ವಶಾಸ್ತ್ರ ಪ್ರವಕ್ತಾರಂ ಭಾರ್ಗವಂ ಪ್ರಣಮಾಮ್ಯಹಮ್ || ೬ || ನೀಲಾಂಜನ ಸಮಾಭಾಸಂ ರವಿಪುತ್ರಂ ಯಮಾಗ್ರಜಮ್ | ಛಾಯಾಮಾರ್ತಾಂಡ ಸಂಭೂತಂ ತಂ ನಮಾಮಿ ಶನೈಶ್ಚರಮ್ || ೭ || ಅರ್ಧಕಾಯಂ ಮಹಾವೀರ್ಯಂ ಚಂದ್ರಾದಿತ್ಯ ವಿಮರ್ದನಮ್ | ಸಿಂಹಿಕಾ ಗರ್ಭ ಸಂಭೂತಂ ತಂ ರಾಹುಂ ಪ್ರಣಮಾಮ್ಯಹಮ್ || ೮ || ಪಲಾಶಪುಷ್ಪಸಂಕಾಶಂ ತಾರಕಾಗ್ರಹಮಸ್ತಕಮ್ | ರೌದ್ರಂ ರೌದ್ರಾತ್ಮಕಂ ಘೋರಂ ತಂ ಕೇತುಂ ಪ್ರಣಮಾಮ್ಯಹಮ್ || ೯ || ಇತಿ ವ್ಯಾಸಮುಖೋದ್‍ಗೀತಂ ಯಃ ಪಠೇತ್ ಸುಸಮಾಹಿತಃ | ದಿವಾ ವಾ ಯದಿ ವಾ ರಾತ್ರೌ ವಿಘ್ನಶಾಂತಿರ್ಭವಿಷ್ಯತಿ || ೧೦ || ನರನಾರೀನೃಪಾಣಾಂ ಚ ಭವೆದ್ದುಃಸ್ವಪ್ನನಾಶನಮ್ | ಐಶ್ವರ್ಯಮತುಲಂ ತೇಷಾಮಾರೋಗ್ಯಂ ಪುಷ್ಟಿವರ್ಧನಮ್ || ೧೧ || ಗೃಹನಕ್ಷತ್ರಜಾಃ ಪೀಡಾಸ್ತಸ್ಕರಾಗ್ನಿ ಸಮುದ್‌ಭವಾಃ | ತಾಃ ಸರ್ವಾಃ ಪ್ರಶಮಂ ಯಾಂತಿ ವ್ಯಾಸೋಬ್ರೂತೇ ನ ಸಂಶಯಃ || ೧೨ || || ಇತಿ ಶ್ರೀವೇದವ್ಯಾಸವಿರಚಿತ ನವಗ್ರಹಸ್ತೋತ್ರಂ ಸಂಪೂರ್ಣಮ್ ||

Comments

Popular posts from this blog

| ಶ್ರೀ ಪ್ರತ್ಯಂಗಿರಾ ಮಾಲ ಮಂತ್ರ ||

| ಶ್ರೀ ಪ್ರತ್ಯಂಗಿರಾ ಮಾಲ ಮಂತ್ರ || ಓಂ ನಮಃ ಕ್ರಿಷ್ಣವಾಸಸೆ ಶತ ಸಹಸ್ರ ಕೋಟಿ ಸಿಂಹಾಸನೆ ಸಹಸ್ರ ವದನೆ ಅಷ್ಟಾದಶಬುಜೆ ಮಹಾಬಲೆ ಮಹಾಬಲ ಪರಾಕ್ರಮೆ ಅಜಿತೆ ಅಪರಾಜಿತೆ ಮಹಾ ಪ್ರತ್ಯಂಗಿರೆ ಪ್ರತ್ಯಂಗಿರಸೆ ಅನ್ಯ ಪರ ಕರ್ಮ ವಿದ್ವಂಸಿನಿ ಪರ ಮಂತ್ರೊಚ್ಚಾಟಿನಿ ಪರ ಮಂತ್ರೊತ್ಸಾಹಿನಿ ಸರ್ವ ಬೂತ ಧಮನಿ ಘೆಂ ಸಃ ಉಂ ಪ್ರೇಂ ಗ್ರೀಂ ಗ್ರೊಂ ಮಮ ಸರ್ವ ಉಪದ್ರವೇಪ್ಯಹಃ ಸರ್ವ ಆಪತ್ಯೋ ರಕ್ಷ ರಕ್ಷ ರ‍ಾಂ ಗ್ರೀಂ ಶ್ರೀಂ ಗ್ರೊಂ ಸರ್ವ ದೇವನಾಂ ಮುಖಂ ಸ್ತಂಬಯ ಸ್ತಂಬಯ ಸರ್ವ ವಿಘ್ನಂ ಛಿಂಧಿ ಛಿಂಧಿ ಸರ್ವ ದುಷ್ಟಾನ್ ಬಕ್ಷಯ ಬಕ್ಷಯ ವಕ್ತ್ರಾಲಯ ಜ್ವಾಲಾಜಿಹ್ವೆ ಕರಾಳವದನೆ ಸರ್ವ ಯಂತ್ರಾನಿ ಸ್ಪೊಟಯ ಸ್ಪೊಟಯ ತ್ರೊಟಯ ತ್ರೊಟಯ ಪ್ರತ್ಯಸುರ ಸಮುದ್ರಾನ್ ವಿದ್ರಾವಯ ವಿದ್ರಾವಯ ಸಂ ರೌದ್ರ ಮೂರ್ತೇ ಮಹಾಪ್ರತ್ಯಂಗಿರೆ, ಮಹಾವಿದ್ಯೆ, ಶಾಂತಿಂ ಕುರುಕುರು ಮಮ ಶತೃನಾಂ ಬಕ್ಷಯ ಬಕ್ಷಯ ಓಂ ಕ್ರಾಂ ಕ್ರೀಂ ಕೃಂ ಜಂಬೆ ಜಂಬೆ ಮೋಹೇ ಮೋಹೇ ಸ್ತಂಬೇ ಸ್ತಂಬೇ ಓಂ ಕ್ರೀಂ ಹುಂ ಪಟ್ ಸ್ವಾಹಾ ಓಂ ಕ್ರೀಂ ಈಂ ಗ್ಲಂ ಶ್ರೀಂ ಸೌಂ ಐಂ ಹುಂ ಕ್ರಿಷ್ಣವಸನೆ ಶತ ಸಹಸ್ರ ಸಿಂಹ ವಧನೆ ಅಷ್ಟಾದಶ ಬುಜೆ ಮಹಾಬಲೆ ಶತ ಪರಾಕ್ರಮ ಪೂಜಿತೇ ಅಜಿತೆ ಅಪರಾಜಿತೆ ದೇವಿಯೇ ಪ್ರತ್ಯಂಗಿರೇ ಪರಸೈನ್ಯ ಪರಕರ್ಮ ವಿದ್ವಂಸಿನಿ ಪರ ಮಂತ್ರ ಪರ ಯಂತ್ರ ಪರ ತಂತ್ರ ಉಚ್ಚಾಟಿನಿ ಪರ ವಿದ್ಯಾ ಗ್ರಾಸಕರೇ ಸರ್ವ ಭೂತ ದಮನಿ ಕ್ಷಾಂ ಗ್ಲೌಂ ಸೌಂ ಈಂ ಗ್ರೀಂ ಗ್ಲೀಂ ಗ್ಲಾಂ ಯೇಹಿ ಯೇಹಿ ಪ್ರತ್ಯಂಗಿರೇ ಚಿತ ಚಿತ್ ರೂಪೇ ಸ...

ವೃಶ್ಚಿಕರಾಶಿಯಲ್ಲಿ ಕುಜ-ರಾಹು ಯೋಗ

ವೃಶ್ಚಿಕರಾಶಿಯಲ್ಲಿ ಕುಜ ಪ್ರವೇಶವು ಸಪ್ಟೆಂಬರ್ 28ರಂದು ಆಗಿರುತ್ತದೆ. ವೃಶ್ಚಿಕ ರಾಶಿಯಲ್ಲಿ ಸಧ್ಯ ರಾಹುವಿನ ಸಂಚಾರವಿರುತ್ತದೆ. ಕುಜ ಮತ್ತು ರಾಹು ಒಂದೇ ರಾಶಿಯಲ್ಲಿ ಗೋಚಾರ ಒಂದು ವಿಶಿಷ್ಟವಾದ ಯೋಗವನ್ನು ಉಂಟುಮಾಡುತ್ತದೆ. ಈ ಯೋಗದ ಪರಿಣಾಮವು ವಿಶೇಷವಾಗಿ ವೃಶ್ಚಿಕ, ತುಲಾ, ಮೇಷ, ವೃಷಭ ಮತ್ತು ಧನು ರಾಶಿಗಳ ಮೇಲೆ ಆಗಲಿದೆ. ಜಾತಕದಲ್ಲಿ ಕುಜ-ರಾಹುವಿನ ಯೋಗವನ್ನು ಕುಯೋಗವೆಂದೇ ವರ್ಣಿಸಲಾಗುತ್ತದೆ, ಆದರೆ ಗೋಚಾರದಲ್ಲಿ ಇದರ ಪ್ರಭಾವವು ಏನು ಎಂಬುವುದನ್ನು ನೋಡೋಣ. ಕುಜ ಮತ್ತು ರಾಹು ಇಬ್ಬರನ್ನೂ ಸ್ವಾಭಾವಿಕವಾಗಿ ಕ್ರೂರಗ್ರಹರು ಎಂದೇ ಕರೆಯಲಾಗುತ್ತದೆ. “ಶನಿವತ್ ರಾಹು, ಕುಜವತ್ ಕೇತು” ಎಂಬ ಮಾತಿನಂತೆ ರಾಹುವು ಶನಿಗ್ರಹದ ಹಾಗೇ ಫಲವನ್ನು ಕೊಡುತ್ತಾನೆ. ಕುಜ, ಶನಿ ಮತ್ತು ರಾಹುಗಳಿಗೆ ಒಂದೇ ತರಹದ ಗೋಚಾರ ಮತ್ತು ವೇಧಸ್ಥಾನಗಳ ನಿರ್ದೇಶವನ್ನು ಹೇಳಲಾಗಿದೆ. ಎಂದರೆ ಈ ಮೂರೂ ಗ್ರಹಗಳು ಯಾರದೇ ಜನ್ಮರಾಶಿಯಿಂದ 3, 6 ಮತ್ತು 11 ನೇಯವರಾಗಿ ಸಂಚಾರಮಾಡಿದಾಗ ಶುಭಫಲವನ್ನು ಕೊಡುತ್ತಾರೆ, ಉಳಿದ ರಾಶಿಗಳಲ್ಲಿ ಶುಭಾಶುಭವನ್ನು ವಿಚಾರಿಸಿ ಹೇಳಬಹುದು. ಮೇಲೆ ಹೇಳಿದ ಸ್ಥಾನಗಳ ವೇಧಸ್ಥಾನಗಳನ್ನು ನೋಡಬೇಕು. ಈ ವೇಧಸ್ಥಾನಗಳು 12, 3 ಮತ್ತು 5. ಜನ್ಮರಾಶಿಯಿಂದ ಈ ಸ್ಥಾನಗಳಲ್ಲಿ ಒಂದು ವೇಳೆ ಯಾವುದೇ ಗ್ರಹವಿದ್ದರೂ ಕುಜ ಗೋಚಾರವು ಶುಭ ಫಲವನ್ನು ಕೊಡಲಾರದು. ಮಂಗಳನಿಂದ ವ್ಯಕ್ತಿಯ ಸಾಹಸ, ಶಕ್ತಿ, ಸಾಮರ್ಥ್ಯ, ಗುಣ, ವಿರೋಧ, ಸಿಟ್ಟು, ಅಸೂಯೆ, ಕ್ರೂರ ಸ್ವಭಾವ,...

ದೇವತಾ ಪ್ರತಿಷ್ಠಾಪನೆ

ದೇವತಾ ಪ್ರತಿಷ್ಠಾಪನೆ "ದೈವಾದೀನಂ ಜಗತ್ ಸರ್ವಂ"ಈ ಜಗತ್ತಿನಲ್ಲಿ ಇರುವ ಎಲ್ಲಾ ಚರಾಚರಗಳು ಭಗವಂತನೆಂಬ ಮೂಲ ಶಕ್ತಿಯಿಂದಲೇ ನಡೆಯುತ್ತಿವೆ.ತಮ್ಮ ತಮ್ಮ ಕಾರ್ಯವನ್ನು ನಿರ್ವಹಿಸುತ್ತಿವೆ.ನಾವು ಆ ಶಕ್ತಿಯನ್ನು ಎಲ್ಲದರಲ್ಲೂ ಕಾಣುತ್ತೇವೆ.ಈ ಪೃಕೃತಿಯೇ ಭಗವಂತನು ನಮಗೆ ಕೊಟ್ಟ ವರದಾನ.ಆದರೂ ನಾವು ಮಂದಿರವನ್ನು ನಿರ್ಮಾಣ ಮಾಡಿ ನಮ್ಮ ಐಚ್ಚಿಕ ದೇವರ ಮೂರ್ತಿಯನ್ನು ಸ್ಥಾಪಿಸುತ್ತೇವೆ. ದೇವತೆಗಳ ಸ್ಥಾಪನೆಗೆ ಸಂಬಂಧಿಸಿದಂತೆ ಅನೇಕ ಗ್ರಂಥ ಹಾಗೂ ಪುರಾಣಗಳಲ್ಲಿ ನಿಯಮಗಳನ್ನು ತಿಳಿಸಿವೆ.ಹೀಗೆ ಇರಬೇಕು,ಇರಬಾರದು ಎಂಬ ಹಿಂದೆ ಪ್ರಾಕೃತಿಕ ಮಹತ್ವವಿದೆ. ಎರಡನೇಯದಾಗಿ ನಮ್ಮ ಸಂಸ್ಕೃತಿಯಲ್ಲಿ ಅನೇಕ ದೇವರುಗಳನ್ನು ಕಾಣುತ್ತೇವೆ.ಆದರೆ ಕೆಲವರು ಯಾವುದೋ ಒಂದೇ ಶಕ್ತಿಯನ್ನು ಆರಾಧಿಸುತ್ತಾರೆ. ಇದೂ ಸರಿ,ಅದೂ ಸರಿಯೇ. ಇರುವುದು ಒಂದೇ ಶಕ್ತಿ. ನಮ್ಮ ಇಚ್ಛೆಯನ್ನು ಪೂರೈಸಿಕೊಳ್ಳಲು ಬೇರೆ ಬೇರೆ ರೂಪದಲ್ಲಿ ಆರಾಧಿಸುತ್ತಿದ್ದೇವೆ . (ಉದಾಹರಣೆಗೆ-ನಾವು ಬಳಸುವ ವಿದ್ಯುತ್ ಶಕ್ತಿಯು ಮೂಲ ಶಕ್ತಿಗಾಗಿ ನಮಗೆ ಬೇಕಾದ ತರಹ ಅಂದರೆ ದೀಪಕ್ಕಾಗಿ, ಗಾಳಿಗಾಗಿ(ಪಂಕ) ಕಠಿಣವಾದ ವಸ್ತು ಕತ್ತರಿಸುವಲ್ಲಿ ಕರಗಿ ನೀರಾಗಿಸುವ ಬೆಂಕಿಯಾಗಿ, ಆಹಾರ ತಯಾರಿಸುವ ಶಕ್ತಿಯಾಗಿ, ಹೀಗೆ ಎಷ್ಟೋ ವಿಧವಾಗಿ ಬಳಸುತ್ತೇವೆ.) ಆದರೆ ಮೂಲ ಶಕ್ತಿ ಮಾತ್ರ ವಿದ್ಯುತ್.ಹೀಗೆ ಭಗವಂತನ ರೂಪ ಹಲವು,ಆದರೆ ಮೂಲ ಶಕ್ತಿ ಒಂದೇ. ಮೂರನೇಯದಾಗಿ ದೇವತಾ ವಿಗ್ರಹಗಳಲ್ಲಿ, ಕುಳಿತ ವಿಗ್ರಹ, ನಿಂತಿರುವ ವಿ...