Skip to main content

ಧನ, ಮಧ್ಯ ಮತ್ತು ರುಣಾತ್ಮಕ ಆಹಾರ

ಧನ, ಮಧ್ಯ ಮತ್ತು ರುಣಾತ್ಮಕ ಆಹಾರ ಧನಾತ್ಮಕ ಆಹಾರ ಧನಾತ್ಮಕ, ಸತ್ವಯುತ, ಅಮೃತಾನ್ನ, ಸಾತ್ವಿಕ(ಪ್ರೈಮರಿ, ಪಾಸಿಟೀವ್) ೧. ಹಣ್ಣುಗಳು ೧. (ಅ) ಸಿಹಿ/ಖಂಡಭರಿತ : ಬಾಳೆ, ಪಪಾಯಿ, ಮಾವು, ಸೀಬೆ, ಹಲಸು, ಕರಬೂಜ, ಸಪೋಟ(ಚಿಕ್ಕು), ಸೇಬು, ರಾಮಫಲ, ಸೀತಾಫಲ, ಕಲ್ಲಂಗಡಿ, ಬೆಟ್ಟನೆಲ್ಲೀಕಾಯಿ ಇತ್ಯಾದಿ. (ಆ) ಹುಳಿಹಣ್ಣುಗಳು : ಕಿತ್ತಲೆ, ದ್ರಾಕ್ಷಿ, ಮೂಸಂಬಿ, ನೇರಳೆ, ದಾಳಿಂಬೆ, ಚಕ್ಕೋತ, ನಿಂಬೆ, ಟೊಮೇಟೋ ಇತ್ಯಾದ. (ಇ) ಒಣಹಣ್ಣುಗಳು : ಒಣದ್ರಾಕ್ಷಿ, ಖರ್ಜೂರ, ಅಂಜೂರ ಇತ್ಯಾದಿ ೨. ತರಕಾರಿಗಳು (ಅ) ಸೊಪ್ಪುಗಳು : ಬಸಳೆ, ಮೆಂಥ್ಯ, ಕೊತ್ತಂಬರಿ, ಪುದೀನ, ಲೆಟ್ಯೂಸ್, ಪಾಲಕ್, ಸಬ್ಬಸಿಗೆ, ಕರಿಬೇವು, ದೊಡ್ಡಪತ್ರೆ, ಒಂದೆಲಗ, ಗರಗ ಇತ್ಯಾದಿ. (ಆ) ಹಸಿರು ತರಕಾರಿಗಳು : ಪಡ್ವಲ, ಹೀರೇಕಾಯಿ, ಎಲೆಕೋಸು, ಸೌತೇಕಾಯಿ, ಟೊಮೇಟೋ, ಬುದುಗುಂಬಳ, ಸಿಹಿಗುಂಬಳ ಇತ್ಯಾದಿ. (ಇ) ಗೆಡ್ಡೆಗೆಣಸುಗಳು : ಕ್ಯಾರಟ್, ಗೆಡ್ಡೆಕೋಸು, ಬೀಟ್ ರೂಟ್, ಮರಗೆಣಸು, ಸಿಹಿ ಗೆಣಸು, ಮೂಲಂಗಿ. ೩. ಕಾಯಿಗಳು(ನಟ್ಸ್) : ತೆಂಗಿನಕಾಯಿ, ಕಡ್ಲೇಕಾಯಿಬೀಜ, ಬಾದಾಮಿ, ಗೋಡಂಬಿ, ಪಿಸ್ತ, ವಾಲ್ ನಟ್ ಇತ್ಯಾದಿ. ೪. ರಸಗಳು : ಎಳೆನೀರು, ಹಣ್ಣಿನ ರಸಗಳು, ತರಕಾರಿ ರಸಗಳು, ದೊಡ್ಡಪತ್ರೆ ರಸ, ಒಂದೆಲಗದ ರಸ, ಗರಗದ ರಸ, ತುಳಸೀ ರಸ, ಬಿಲ್ಪತ್ರೇ ರಸ, ಗರಿಕೆಹುಲ್ಲಿನ ರಸ, ಗೋಧೀಹುಲ್ಲಿನ ರಸ, ಕಬ್ಬಿನ ರಸ ಇತ್ಯಾದಿ. ೫) ಮೊಳಕೆ ಕಾಳುಗಳು : ಗೋಧಿ, ಹೆಸರುಕಾಳು, ಕಡಲೆಕಾಳು, ಬಟಾಣಿ, ಮೆಂಥ್ಯ, ಎಳ್ಳು, ರಾಗಿ, ಕಡ್ಲೇಕಾಯಿಬೀಜ, ಆಲ್ಫಾಲ್ಪಾ ಇತ್ಯಾದಿ. ಮಧ್ಯಸ್ಥ ಆಹಾರ ಮಧ್ಯಸ್ಠ,ನಿಗದಿತ ಸತ್ವ, ಮಧ್ಯಮಾನ್ನ, ರಾಜಸ(ಸೆಕೆಂಡರಿ,ನೂಟ್ರಲ್) ೧. ಸೊಪ್ಪುಗಳು : ದಂಟು, ಚಕ್ಕೋತ, ಕಿರುಕುಸಾಲೆ, ಬೆರಕೆ ಸೊಪ್ಪು, ನುಗ್ಗೆ, ಅಗಸೆ, ಹೊನಗೊನೆ, ಗೋಣಿ, ವಿಷ್ಣುಕ್ರಾಂತಿ ಇತ್ಯಾದಿ. ೨. ಹಸಿರು ತರಕಾರಿಗಳು : ಹುರುಳೀಕಾಯಿ, ಜವಳಿಕಾಯಿ, ಕೆಸವಿನ ದಂಟು, ಬಾಳೇಕಾಯಿ, ಹಲಸಿನಕಾಯಿ, ಬದನೆಕಾಯಿ, ಪರಂಗಿಕಾಯಿ, ಸೀಮೇಬದನೆ, ಹಾಗಲಕಾಯಿ, ಸೋರೇಕಾಯಿ, ಸಿಹಿಗುಂಬಳ ಇತ್ಯಾದಿ. ೩. ಈರುಳ್ಳಿ, ಬೆಳ್ಳುಳ್ಳಿ, ಆಲೂಗೆಡ್ಡೆ ಇತ್ಯಾದಿ. ೪. ಕೊಟ್ಟಣದ ಅಕ್ಕಿ, ಹೊಟ್ಟು ತೆಗೆಯದ ಹಿಟ್ಟು, ಹೊಟ್ಟು ತೆಗೆಯದ ಬೇಳೆಗಳು, ನೆನೆಸಿದ ಕಾಳುಗಳು. ೫. ಬೆಲ್ಲ, ವೀಳೇದೆಲೆ. ೬. ಹಾಲು, ಮಸರು, ಬೆಣ್ಣೆ, ತುಪ್ಪ, ಜೇನುತುಪ್ಪ. ೭. ಹಬೆಯಲ್ಲಿ ಬೇಯಿಸಿದ ಆಹಾರ, ಕಡಿಮೆ ಉಪ್ಪು, ಹುಳಿ, ಕಾರದಿಂದ ಕೂಡಿದ ಆಹಾರ, ಹುದುಗಿಸಲ್ಪಟ್ಟ ಆಹಾರ(ಇಡ್ಲಿ, ದೋಸೆ), ಕಂದು ಬ್ರೆಡ್(ಬ್ರೌನ್ ಬ್ರೆಡ್) ಇತ್ಯಾದಿ. ೮. ಕೆಂಡದಲ್ಲಾಗಲಿ, ಓವನ್ನಿನಲ್ಲಾಗಲಿ ಸುಟ್ಟ ಆಲೂಗೆಡ್ಡೆ, ಕಡ್ಲೇಕಾಯಿ, ಕ್ಯಾರಟ್, ಇತ್ಯಾದಿಗಳು. ೯. ಗಾಣದಿಂದ ತೆಗೆದ ಎಣ್ಣೆ. ಋಣಾತ್ಮಕ ಆಹಾರ ಋಣಾತ್ಮಕ, ನಿಸ್ಸತ್ವ, ಮೃತಾನ್ನ, ತಾಮಸ(ನೆಗೆಟೀವ್) ೧. ಕಾಫಿ, ಟೀ, ಸಾರಾಯಿ, ನಿಕೋಟಿನ್ ಇತ್ಯಾದಿ ೨. ಮಾಂಸ, ಮೊಟ್ಟೆ ಇತ್ಯಾದಿ. ೩. ಪಾಲೀಶ್ ಅಕ್ಕಿ, ಮೈದಾ, ಪಾಲೀಶ್ ಮಾಡಿದ ಬೇಳೆ. ೪. ಬಿಳಿಯ ಬ್ರೆಡ್, ಬೇಕರಿಯ ಇತರ ತಿಂಡಿಗಳು. ೫. ಸಕ್ಕರೆ, ಮೈದಾ, ಅದರಿಂದ ತಯಾರಿಸಲ್ಪಟ್ಟ ಆಹಾರ ಪದಾರ್ಥಗಳು. ೬. ಅತಿ ಉಪ್ಪು, ಹುಳಿ, ಖಾರಗಳಿಂದ ಪದಾರ್ಥಗಳು. ೭. ಹುರಿದ, ಕರಿದ ತಿಂಡಿಗಳು. ೮. ಐಸ್ ಕ್ರೀಮ್, ಚಾಕೋಲೇಟ್, ಬಿಸ್ಕತ್ ಇತ್ಯಾದಿಗಳು. ೯. ಪಾಶ್ಚರೈಸ್ ಮಾಡಿದ ಹಾಲು, ಕೆನೆ, ಕೆನೆಯಿಂದ ತಯಾರಿಸಿದ ಆಹಾರಗಳು. ೧೦. ರೀಫೈನ್ ಮಾಡಿದ ಎಣ್ಣೆ, ಡಾಲ್ಡ. ೧೧. ರೆಫ್ರಿಜಿರೇಟರ್ನಲ್ಲಿಟ್ಟ ಆಹಾರ. ೧೨. ಹಿಂದಿನ ದಿನ ಮಾಡಿ ಕುದಿಸಿಟ್ಟ ಆಹಾರ. ೧೩. ಡಬ್ಬದ ಆಹಾರಗಳು, ಫಾಸ್ಟ್ ಫ಼ುಡ್, ಇತ್ಯಾದಿಗಳು. ಕೃಪೆ : ಮನುಜಾ! ಏನು ನಿನ್ನ ಆಹಾರ? ಎಂಬ ಪುಸ್ತಕದಿಂದ ಬರೆದವರು : ತುಮಕೂರಿನ ಜಿ.ವಿ.ವಿ.ಶಾಸ್ತ್ರಿ ಸಂಗ್ರಹಿಸಿದವರು : ೧) ಎಲ್. ಅರುಣ್ ೯೮೮೬೪ ೧೭೨೫೨ ಈಮೈಲ್ : ಪರಿಸರ್ಪ್ರೇಮಿ ಅಟ್ ಯಾಹೂ.ಕಾಮ್ ೨) ಹೆಚ್.ಕೆ.ಸತ್ಯಪ್ರಕಾಶ್ ೯೮೮೬೩ ೩೪೬೬೭ ಈಮೈಲ್ : ಎಸ್ಪಿ_೧೯೩೯ ಅಟ್ ಯಾಹೂ.ಕೊ.ಇನ್

Comments

Popular posts from this blog

| ಶ್ರೀ ಪ್ರತ್ಯಂಗಿರಾ ಮಾಲ ಮಂತ್ರ ||

| ಶ್ರೀ ಪ್ರತ್ಯಂಗಿರಾ ಮಾಲ ಮಂತ್ರ || ಓಂ ನಮಃ ಕ್ರಿಷ್ಣವಾಸಸೆ ಶತ ಸಹಸ್ರ ಕೋಟಿ ಸಿಂಹಾಸನೆ ಸಹಸ್ರ ವದನೆ ಅಷ್ಟಾದಶಬುಜೆ ಮಹಾಬಲೆ ಮಹಾಬಲ ಪರಾಕ್ರಮೆ ಅಜಿತೆ ಅಪರಾಜಿತೆ ಮಹಾ ಪ್ರತ್ಯಂಗಿರೆ ಪ್ರತ್ಯಂಗಿರಸೆ ಅನ್ಯ ಪರ ಕರ್ಮ ವಿದ್ವಂಸಿನಿ ಪರ ಮಂತ್ರೊಚ್ಚಾಟಿನಿ ಪರ ಮಂತ್ರೊತ್ಸಾಹಿನಿ ಸರ್ವ ಬೂತ ಧಮನಿ ಘೆಂ ಸಃ ಉಂ ಪ್ರೇಂ ಗ್ರೀಂ ಗ್ರೊಂ ಮಮ ಸರ್ವ ಉಪದ್ರವೇಪ್ಯಹಃ ಸರ್ವ ಆಪತ್ಯೋ ರಕ್ಷ ರಕ್ಷ ರ‍ಾಂ ಗ್ರೀಂ ಶ್ರೀಂ ಗ್ರೊಂ ಸರ್ವ ದೇವನಾಂ ಮುಖಂ ಸ್ತಂಬಯ ಸ್ತಂಬಯ ಸರ್ವ ವಿಘ್ನಂ ಛಿಂಧಿ ಛಿಂಧಿ ಸರ್ವ ದುಷ್ಟಾನ್ ಬಕ್ಷಯ ಬಕ್ಷಯ ವಕ್ತ್ರಾಲಯ ಜ್ವಾಲಾಜಿಹ್ವೆ ಕರಾಳವದನೆ ಸರ್ವ ಯಂತ್ರಾನಿ ಸ್ಪೊಟಯ ಸ್ಪೊಟಯ ತ್ರೊಟಯ ತ್ರೊಟಯ ಪ್ರತ್ಯಸುರ ಸಮುದ್ರಾನ್ ವಿದ್ರಾವಯ ವಿದ್ರಾವಯ ಸಂ ರೌದ್ರ ಮೂರ್ತೇ ಮಹಾಪ್ರತ್ಯಂಗಿರೆ, ಮಹಾವಿದ್ಯೆ, ಶಾಂತಿಂ ಕುರುಕುರು ಮಮ ಶತೃನಾಂ ಬಕ್ಷಯ ಬಕ್ಷಯ ಓಂ ಕ್ರಾಂ ಕ್ರೀಂ ಕೃಂ ಜಂಬೆ ಜಂಬೆ ಮೋಹೇ ಮೋಹೇ ಸ್ತಂಬೇ ಸ್ತಂಬೇ ಓಂ ಕ್ರೀಂ ಹುಂ ಪಟ್ ಸ್ವಾಹಾ ಓಂ ಕ್ರೀಂ ಈಂ ಗ್ಲಂ ಶ್ರೀಂ ಸೌಂ ಐಂ ಹುಂ ಕ್ರಿಷ್ಣವಸನೆ ಶತ ಸಹಸ್ರ ಸಿಂಹ ವಧನೆ ಅಷ್ಟಾದಶ ಬುಜೆ ಮಹಾಬಲೆ ಶತ ಪರಾಕ್ರಮ ಪೂಜಿತೇ ಅಜಿತೆ ಅಪರಾಜಿತೆ ದೇವಿಯೇ ಪ್ರತ್ಯಂಗಿರೇ ಪರಸೈನ್ಯ ಪರಕರ್ಮ ವಿದ್ವಂಸಿನಿ ಪರ ಮಂತ್ರ ಪರ ಯಂತ್ರ ಪರ ತಂತ್ರ ಉಚ್ಚಾಟಿನಿ ಪರ ವಿದ್ಯಾ ಗ್ರಾಸಕರೇ ಸರ್ವ ಭೂತ ದಮನಿ ಕ್ಷಾಂ ಗ್ಲೌಂ ಸೌಂ ಈಂ ಗ್ರೀಂ ಗ್ಲೀಂ ಗ್ಲಾಂ ಯೇಹಿ ಯೇಹಿ ಪ್ರತ್ಯಂಗಿರೇ ಚಿತ ಚಿತ್ ರೂಪೇ ಸ...

ವೃಶ್ಚಿಕರಾಶಿಯಲ್ಲಿ ಕುಜ-ರಾಹು ಯೋಗ

ವೃಶ್ಚಿಕರಾಶಿಯಲ್ಲಿ ಕುಜ ಪ್ರವೇಶವು ಸಪ್ಟೆಂಬರ್ 28ರಂದು ಆಗಿರುತ್ತದೆ. ವೃಶ್ಚಿಕ ರಾಶಿಯಲ್ಲಿ ಸಧ್ಯ ರಾಹುವಿನ ಸಂಚಾರವಿರುತ್ತದೆ. ಕುಜ ಮತ್ತು ರಾಹು ಒಂದೇ ರಾಶಿಯಲ್ಲಿ ಗೋಚಾರ ಒಂದು ವಿಶಿಷ್ಟವಾದ ಯೋಗವನ್ನು ಉಂಟುಮಾಡುತ್ತದೆ. ಈ ಯೋಗದ ಪರಿಣಾಮವು ವಿಶೇಷವಾಗಿ ವೃಶ್ಚಿಕ, ತುಲಾ, ಮೇಷ, ವೃಷಭ ಮತ್ತು ಧನು ರಾಶಿಗಳ ಮೇಲೆ ಆಗಲಿದೆ. ಜಾತಕದಲ್ಲಿ ಕುಜ-ರಾಹುವಿನ ಯೋಗವನ್ನು ಕುಯೋಗವೆಂದೇ ವರ್ಣಿಸಲಾಗುತ್ತದೆ, ಆದರೆ ಗೋಚಾರದಲ್ಲಿ ಇದರ ಪ್ರಭಾವವು ಏನು ಎಂಬುವುದನ್ನು ನೋಡೋಣ. ಕುಜ ಮತ್ತು ರಾಹು ಇಬ್ಬರನ್ನೂ ಸ್ವಾಭಾವಿಕವಾಗಿ ಕ್ರೂರಗ್ರಹರು ಎಂದೇ ಕರೆಯಲಾಗುತ್ತದೆ. “ಶನಿವತ್ ರಾಹು, ಕುಜವತ್ ಕೇತು” ಎಂಬ ಮಾತಿನಂತೆ ರಾಹುವು ಶನಿಗ್ರಹದ ಹಾಗೇ ಫಲವನ್ನು ಕೊಡುತ್ತಾನೆ. ಕುಜ, ಶನಿ ಮತ್ತು ರಾಹುಗಳಿಗೆ ಒಂದೇ ತರಹದ ಗೋಚಾರ ಮತ್ತು ವೇಧಸ್ಥಾನಗಳ ನಿರ್ದೇಶವನ್ನು ಹೇಳಲಾಗಿದೆ. ಎಂದರೆ ಈ ಮೂರೂ ಗ್ರಹಗಳು ಯಾರದೇ ಜನ್ಮರಾಶಿಯಿಂದ 3, 6 ಮತ್ತು 11 ನೇಯವರಾಗಿ ಸಂಚಾರಮಾಡಿದಾಗ ಶುಭಫಲವನ್ನು ಕೊಡುತ್ತಾರೆ, ಉಳಿದ ರಾಶಿಗಳಲ್ಲಿ ಶುಭಾಶುಭವನ್ನು ವಿಚಾರಿಸಿ ಹೇಳಬಹುದು. ಮೇಲೆ ಹೇಳಿದ ಸ್ಥಾನಗಳ ವೇಧಸ್ಥಾನಗಳನ್ನು ನೋಡಬೇಕು. ಈ ವೇಧಸ್ಥಾನಗಳು 12, 3 ಮತ್ತು 5. ಜನ್ಮರಾಶಿಯಿಂದ ಈ ಸ್ಥಾನಗಳಲ್ಲಿ ಒಂದು ವೇಳೆ ಯಾವುದೇ ಗ್ರಹವಿದ್ದರೂ ಕುಜ ಗೋಚಾರವು ಶುಭ ಫಲವನ್ನು ಕೊಡಲಾರದು. ಮಂಗಳನಿಂದ ವ್ಯಕ್ತಿಯ ಸಾಹಸ, ಶಕ್ತಿ, ಸಾಮರ್ಥ್ಯ, ಗುಣ, ವಿರೋಧ, ಸಿಟ್ಟು, ಅಸೂಯೆ, ಕ್ರೂರ ಸ್ವಭಾವ,...

ದೇವತಾ ಪ್ರತಿಷ್ಠಾಪನೆ

ದೇವತಾ ಪ್ರತಿಷ್ಠಾಪನೆ "ದೈವಾದೀನಂ ಜಗತ್ ಸರ್ವಂ"ಈ ಜಗತ್ತಿನಲ್ಲಿ ಇರುವ ಎಲ್ಲಾ ಚರಾಚರಗಳು ಭಗವಂತನೆಂಬ ಮೂಲ ಶಕ್ತಿಯಿಂದಲೇ ನಡೆಯುತ್ತಿವೆ.ತಮ್ಮ ತಮ್ಮ ಕಾರ್ಯವನ್ನು ನಿರ್ವಹಿಸುತ್ತಿವೆ.ನಾವು ಆ ಶಕ್ತಿಯನ್ನು ಎಲ್ಲದರಲ್ಲೂ ಕಾಣುತ್ತೇವೆ.ಈ ಪೃಕೃತಿಯೇ ಭಗವಂತನು ನಮಗೆ ಕೊಟ್ಟ ವರದಾನ.ಆದರೂ ನಾವು ಮಂದಿರವನ್ನು ನಿರ್ಮಾಣ ಮಾಡಿ ನಮ್ಮ ಐಚ್ಚಿಕ ದೇವರ ಮೂರ್ತಿಯನ್ನು ಸ್ಥಾಪಿಸುತ್ತೇವೆ. ದೇವತೆಗಳ ಸ್ಥಾಪನೆಗೆ ಸಂಬಂಧಿಸಿದಂತೆ ಅನೇಕ ಗ್ರಂಥ ಹಾಗೂ ಪುರಾಣಗಳಲ್ಲಿ ನಿಯಮಗಳನ್ನು ತಿಳಿಸಿವೆ.ಹೀಗೆ ಇರಬೇಕು,ಇರಬಾರದು ಎಂಬ ಹಿಂದೆ ಪ್ರಾಕೃತಿಕ ಮಹತ್ವವಿದೆ. ಎರಡನೇಯದಾಗಿ ನಮ್ಮ ಸಂಸ್ಕೃತಿಯಲ್ಲಿ ಅನೇಕ ದೇವರುಗಳನ್ನು ಕಾಣುತ್ತೇವೆ.ಆದರೆ ಕೆಲವರು ಯಾವುದೋ ಒಂದೇ ಶಕ್ತಿಯನ್ನು ಆರಾಧಿಸುತ್ತಾರೆ. ಇದೂ ಸರಿ,ಅದೂ ಸರಿಯೇ. ಇರುವುದು ಒಂದೇ ಶಕ್ತಿ. ನಮ್ಮ ಇಚ್ಛೆಯನ್ನು ಪೂರೈಸಿಕೊಳ್ಳಲು ಬೇರೆ ಬೇರೆ ರೂಪದಲ್ಲಿ ಆರಾಧಿಸುತ್ತಿದ್ದೇವೆ . (ಉದಾಹರಣೆಗೆ-ನಾವು ಬಳಸುವ ವಿದ್ಯುತ್ ಶಕ್ತಿಯು ಮೂಲ ಶಕ್ತಿಗಾಗಿ ನಮಗೆ ಬೇಕಾದ ತರಹ ಅಂದರೆ ದೀಪಕ್ಕಾಗಿ, ಗಾಳಿಗಾಗಿ(ಪಂಕ) ಕಠಿಣವಾದ ವಸ್ತು ಕತ್ತರಿಸುವಲ್ಲಿ ಕರಗಿ ನೀರಾಗಿಸುವ ಬೆಂಕಿಯಾಗಿ, ಆಹಾರ ತಯಾರಿಸುವ ಶಕ್ತಿಯಾಗಿ, ಹೀಗೆ ಎಷ್ಟೋ ವಿಧವಾಗಿ ಬಳಸುತ್ತೇವೆ.) ಆದರೆ ಮೂಲ ಶಕ್ತಿ ಮಾತ್ರ ವಿದ್ಯುತ್.ಹೀಗೆ ಭಗವಂತನ ರೂಪ ಹಲವು,ಆದರೆ ಮೂಲ ಶಕ್ತಿ ಒಂದೇ. ಮೂರನೇಯದಾಗಿ ದೇವತಾ ವಿಗ್ರಹಗಳಲ್ಲಿ, ಕುಳಿತ ವಿಗ್ರಹ, ನಿಂತಿರುವ ವಿ...